‌ಬೆಳಗಾವಿ | ಡ್ಯೂಟಿ ಬದಲಿಸಿದ್ದಕ್ಕೆ ಪೊಲೀಸ್‌ ಕಾನ್‌ಸ್ಟೆಬಲ್ ಆತ್ಮಹತ್ಯೆ ನಾಟಕ

Date:

Advertisements

ಡ್ಯೂಟಿ ಬದಲಿಸಿದ್ದಕ್ಕೆ ಪೊಲೀಸ್ ಕಾನ್‌ಸ್ಟೆಬಲ್ ಆತ್ಮಹತ್ಯೆ ನಾಟಕವಾಡಿದ ವಿಚಿತ್ರ ಘಟನೆ ಬೆಳಗಾವಿಯ ಉದ್ಯಮಬಾಗ ಠಾಣೆಯಲ್ಲಿ ನಡೆದಿದೆ.

ಆತ್ಮಹತ್ಯೆ ನಾಟಕವಾಡಿದ ಪೊಲೀಸ್‌ ಕಾನ್‌ಸ್ಟೆಬಲ್‌ ಮುದಕಪ್ಪ ಉದಗಟ್ಟಿ. ಮುದಕಪ್ಪಅವರ ಅವಾಂತರದಿಂದಾಗಿ ಠಾಣೆಯ ಪಿಐ ಡಿ ಕೆ ಪಾಟೀಲ್ ಲೋ ಬಿಪಿಯಿಂದ ಆಸ್ಪತ್ರೆಗೆ ದಾಖಲಾಗುವಂತಾಗಿದೆ. ಘಟನೆ ಬಗ್ಗೆ ಇದೀಗ ಬೆಳಗಾವಿ ಪೊಲೀಸ್ ಆಯುಕ್ತ ಯುಡಾ ಮಾರ್ಟಿನ್ ಅವರಿಗೂ ಮಾಹಿತಿ ನೀಡಲಾಗಿದೆ.

ಕಾನ್‌ಸ್ಟೆಬಲ್‌ ಮುದಕಪ್ಪ ಎರಡು ದಿನ ರಜೆ ಹೋಗಿ ಬಂದಿದ್ದರು. ಹೀಗಾಗಿ ಅವರಿಗೆ ಪಿಐ ಡ್ಯೂಟಿ ಬದಲಿಸಿದ್ದರು. ಕರ್ತವ್ಯಕ್ಕೆ ನಿಯೋಜಿಸಿದಲ್ಲಿಗೆ ಹೋಗಬೇಕೆಂದು ಸೂಚನೆ ನೀಡಿದ್ದರು. ಆದರೆ ಇದಕ್ಕೆ ಒಪ್ಪದ ಮುದಕಪ್ಪ, ವಿಷ ಸೇವಿಸುತ್ತೇನೆಂದು ಹೇಳಿದ್ದಲ್ಲದೆ ಬಿದ್ದು ಹೊರಳಾಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಯಲಾಗಿದ್ದು, ಆರೋಗ್ಯ ತಪಾಸಣೆ ಮಾಡಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು, ಬಾಣಂತಿ ಸಾವು: ಮಾಜಿ ಸಚಿವ ಹಾಲಪ್ಪ ಆಚಾ‌ರ್

ಕಾನ್‌ಸ್ಟೆಬಲ್‌ ಮುದಕಪ್ಪ ಅವರ ಆರೋಗಯವನ್ನು ಪರೀಕ್ಷಿಸಿದ ವೈದ್ಯರು, ಮುದಕಪ್ಪ ವಿಷ ಸೇವಿಸಿಲ್ಲವೆಂದು ದೃಢಪಡಿಸಿದ್ದಾರೆ. ಬಳಿಕ ಮೇಲಧಿಕಾರಿಗಳು ಮುದಕಪ್ಪನಿಗೆ ಬುದ್ಧಿವಾದ ಹೇಳಿ ಕಳುಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

Download Eedina App Android / iOS

X