ಹುಬ್ಬಳ್ಳಿ | ಈದಿನ ಫಲಶೃತಿ: ‘ಸಂಡೇ ಬಜಾರ್’ ಸ್ವಚ್ಛಗೊಳಿಸಲು ಮುಂದಾದ ಅಧಿಕಾರಿಗಳು

Date:

Advertisements

ಅನೈತಿಕ‌ ಚಟುವಟಿಕೆಗಳ ತಾಣವಾಗಿದ್ದ ಹುಬ್ಬಳ್ಳಿ ಎಪಿಎಂಸಿ’ಯ ‘ಸಂಡೇ ಬಜಾರ್’ಅನ್ನು ಅಧಿಕಾರಿಗಳು ಸ್ವಚ್ಛಗೊಳಿಸಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯದ ಪರಿಣಾಮ ರೈತರ ಅನುಕೂಲಕ್ಕಾಗಿ 2015ನೇ ಸಾಲಿನ ಅನುದಾನದ ಅಡಿಯಲ್ಲಿ ನಿರ್ಮಾಣವಾದ ಹುಬ್ಬಳ್ಳಿ ಎಪಿಎಂಸಿ’ಯ ‘ಸಂಡೇ ಬಜಾರ್’ ಮಾರುಕಟ್ಟೆಯು ಅನೈತಿಕ ಚಟುವಟಿಕೆಗಳ ತಾಣವಾಗಿ ಪರಿಣಮಿಸಿತ್ತು. ಈ ಕುರಿತು ಈದಿನ.ಕಾಮ್ ವಿಡಿಯೋ ಸುದ್ಧಿ ಪ್ರಕಟಿಸಿದ ಹಿನ್ನೆಲೆಯಲ್ಲಿ ವರದಿಗೆ ಎಚ್ಚೆತ್ತುಕೊಂಡ ಅಧಿಕಾರಿಗಳು ಕೂಡಲೇ ಸಂಡೇ ಬಜಾರ್ ಸಂಪೂರ್ಣ ಸ್ವಚ್ಛಗೊಳಿಸಿದ್ದಾರೆ.

ಈ ಹಿಂದೆ ಈದಿನ ವರದಿ ಮಾಡಿದ್ದಾಗ; ರೈತಪರ ಹೋರಾಟಗಾರರು, ದಲಿತ ಸಂಘಟಕರು, ಹಮಾಲಿ ಸಂಘದ ಪದಾಧಿಕಾರಿಗಳು ಈದಿನ.ಕಾಮ್ ಜೊತೆಗೆ ಮಾತನಾಡಿ ಎಪಿಎಂಸಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಸ್ತುತ ಎಚ್ಚೆತ್ತುಕೊಂಡ ಆಡಳಿತ ಮಂಡಳಿ ಭಾನುವಾರ ಸಂತೆ ಮಾರುಕಟ್ಟೆಯಲ್ಲಿ ಬೆಳೆದ ಕಸ ತೆಗೆಯಿಸಿ, ಸ್ವಚ್ಛಗೊಳಿಸಿದೆ.

Advertisements

ಈ ಮಾರುಕಟ್ಟೆಯಲ್ಲಿ ಒಟ್ಟು 14 ಅಂಗಡಿಗಳಿದ್ದು, ಇನ್ನಾದರೂ ಟೆಂಡರ್ ಕರೆದು ರೈತರ ವ್ಯಾಪಾರಕ್ಕೆ ಮತ್ತು ಕಾರ್ಮಿಕರಿಗೆ ಅನುಕೂಲ ಮಾಡಿಕೊಡುತ್ತಾರೆಯೆ? ಎಂದು ಕಾದುನೋಡಬೇಕಿದೆ.

WhatsApp Image 2024 09 06 at 11.32.31 a95e9ba6
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X