ಮಂಗಳೂರು | ಪೆಟ್ರೋಲ್‌ ಬಂಕ್‌ನಲ್ಲಿ ಕ್ಯೂಆರ್‌ ಕೋಡ್‌ ಬದಲಿಸಿ ಮಾಲೀಕರಿಗೆ ವಂಚನೆ; ಕೊನೆಗೂ ಸಿಕ್ಕಿಬಿದ್ದ ಕಿಲಾಡಿ!

Date:

Advertisements

ಪೆಟ್ರೋಲ್‌ ಬಂಕ್​ನಲ್ಲಿ ತನ್ನದೇ ಕ್ಯೂಆರ್‌ ಕೋಡ್‌ ಇಟ್ಟು ಮಾಲೀಕರಿಗೆ ವಂಚಿಸುತ್ತಿದ್ದ ಖತರ್ನಾಕ್ ಸಿಬ್ಬಂದಿಯೊಬ್ಬ ಸಿಕ್ಕಿಬಿದ್ದಿದ್ದು, ಮಂಗಳೂರು ಪೊಲೀಸರು ಆತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಈ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ಮಾಲೀಕರ ದೂರಿನ ಮೇರೆಗೆ ಆತನ ಬಂಧನವಾಗಿದೆ.

ಬಂಗ್ರಕುಳೂರು ಬಳಿಯ ರಿಲಯನ್ಸ್‌ ಔಟ್‌ಲೆಟ್‌ನಲ್ಲಿ 15 ವರ್ಷಗಳಿಂದ ಸೂಪರ್‌ವೈಸರ್‌ ಆಗಿ ಕೆಲಸ ಮಾಡುತ್ತಿದ್ದ ಬಜ್ಪೆ ನಿವಾಸಿ ಮೋಹನದಾಸ್‌ ಬಂಧಿತ ಆರೋಪಿ. ಈತ 2 ವರ್ಷಗಳಿಂದ ಕ್ಯೂಆರ್‌ ಕೋಡ್‌ ಬದಲಿಸಿದ್ದ. ಪರಿಣಾಮ ಗ್ರಾಹಕರ ಪಾವತಿ ಹಣವೆಲ್ಲಾ ಆತನ ಖಾತೆಗೆ ಜಮೆಯಾಗುತ್ತಿತ್ತು.

Advertisements

ಈ ಸುದ್ದಿ ಓದಿದ್ದೀರಾ?: ಬಿಬಿಎಂಪಿ | ಕ್ಯೂಆರ್‌ ಕೋಡ್‌ ಸ್ಕ್ಯಾನ್ ಮಾಡಿ; ಸಮಸ್ಯೆ ಹೇಳಿಕೊಳ್ಳಿ

2020ರ ಮಾರ್ಚ್‌ 10ರಿಂದ 2022ರ ಜುಲೈ 31ರವರೆಗೆ ಸುಮಾರು ₹58 ಲಕ್ಷ ರೂಪಾಯಿ ವಂಚಿಸಿದ್ದಾನೆಂದು ಮ್ಯಾನೇಜರ್‌ ಸಂತೋಷ್‌ ಮ್ಯಾಥ್ಯೂ, ಮಂಗಳೂರಿನ ಸೈಬರ್‌ ಕ್ರೈಂ ಮತ್ತು ಎಕನಾಮಿಕ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X