ತೆರಿಗೆ ಪಾಲು ಹಂಚಿದ ಕೇಂದ್ರ: ಉತ್ತರ ಪ್ರದೇಶಕ್ಕೆ ಹೆಚ್ಚು, ಕರ್ನಾಟಕಕ್ಕೆ ಸಿಕ್ಕಿದ್ದೆಷ್ಟು?

Date:

Advertisements

ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರಕ್ಕೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ ₹6310.40 ಕೋಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಕೇಂದ್ರವು 28 ರಾಜ್ಯಗಳಿಗೆ ಒಟ್ಟು ₹1,73,030 ಕೋಟಿ ಬಿಡುಗಡೆಗೊಳಿಸಿದೆ.

15ನೇ ಹಣಕಾಸು ಆಯೋಗದ ಶಿಫಾರಸಿನ ಪ್ರಕಾರ, ಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರ ಸಂಗ್ರಹಿಸುವ ತೆರಿಗೆಯಲ್ಲಿ ಶೇ 41 ಮೊತ್ತವನ್ನು ರಾಜ್ಯ ಸರ್ಕಾರಗಳಿಗೆ 14 ಕಂತುಗಳಲ್ಲಿ ಹಂಚಿಕೆ ಮಾಡಲಾಗುತ್ತದೆ. 2024ರ ಡಿಸೆಂಬರ್ ತಿಂಗಳ ಕಂತಿನಲ್ಲಿ ₹89,086 ಕೋಟಿ ಬಿಡುಗಡೆಗೊಳಿಸಿತ್ತು. ರಾಜ್ಯಗಳಿಗೆ ಅಭಿವೃದ್ಧಿ ಹಾಗೂ ಬಂಡವಾಳ ವೆಚ್ಚಕ್ಕೆ ಹೆಚ್ಚಿನ ಹಣ ತೊಡಗಿಸಲು ಅನುಕೂಲ ಮಾಡಲು ಈ ಕಂತು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿಕಾರದ ಹಗ್ಗ ಜಗ್ಗಾಟ, ಹಳಿ ತಪ್ಪುತ್ತಿರುವ ಆಡಳಿತ, ಭ್ರಮನಿರಸನಗೊಂಡ ಜನ

Advertisements
  1. ಆಂಧ್ರ ಪ್ರದೇಶ – ₹7,002.52 ಕೋಟಿ
  2. ಅರುಣಾಚಲ ಪ್ರದೇಶ– ₹3,040.14 ಕೋಟಿ
  3. ಅಸ್ಸಾಂ – ₹5,412.38 ಕೋಟಿ
  4. ಬಿಹಾರ– ₹17,403.36 ಕೋಟಿ
  5. ಛತ್ತೀಸಗಢ– ₹5,895.13 ಕೋಟಿ
  6. ಗೋವಾ– ₹667.91 ಕೋಟಿ
  7. ಗುಜರಾತ್– ₹6,017.99 ಕೋಟಿ
  8. ಹರಿಯಾಣ– ₹1,891.22 ಕೋಟಿ
  9. ಹಿಮಾಚಲ ಪ್ರದೇಶ– ₹1,436.16 ಕೋಟಿ
  10. ಜಾರ್ಖಂಡ್– ₹5,722.10 ಕೋಟಿ
  11. ಕರ್ನಾಟಕ– ₹6,310.40 ಕೋಟಿ
  12. ಕೇರಳ– ₹3,330.83 ಕೋಟಿ
  13. ಮಧ್ಯಪ್ರದೇಶ– ₹13,582.86 ಕೋಟಿ
  14. ಮಹಾರಾಷ್ಟ್ರ – ₹10,930.31 ಕೋಟಿ
  15. ಮಣಿಪುರ– ₹1,238.90 ಕೋಟಿ
  16. ಮೇಘಾಲಯ– ₹1,327.13 ಕೋಟಿ
  17. ಮೀಜೋರಾಂ – ₹865.15 ಕೋಟಿ
  18. ನಾಗಾಲ್ಯಾಂಡ್– ₹984.54 ಕೋಟಿ
  19. ಒಡಿಶಾ– ₹7,834.80 ಕೋಟಿ
  20. ಪಂಜಾಬ್– ₹3,126.65 ಕೋಟಿ
  21. ರಾಜಸ್ಥಾನ– ₹10,426.78 ಕೋಟಿ
  22. ಸಿಕ್ಕಿಂ – ₹671.35 ಕೋಟಿ
  23. ತಮಿಳುನಾಡು– ₹7,057.89 ಕೋಟಿ
  24. ತೆಲಂಗಾಣ– ₹3,637.09 ಕೋಟಿ
  25. ತ್ರಿಪುರಾ– ₹1,225.04 ಕೋಟಿ
  26. ಉತ್ತರಪ್ರದೇಶ– ₹31,039.84 ಕೋಟಿ
  27. ಉತ್ತರಾಖಂಡ– ₹1,934.47 ಕೋಟಿ
  28. ಪಶ್ಚಿಮ ಬಂಗಾಳ– ₹13,017.06 ಕೋಟಿ
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X