ಕೊಪ್ಪಳ | ಜ.12ರಂದು ಸೇಂಟ್ ಪಾಲ್ಸ್ ಸಂಸ್ಥೆಯಲ್ಲಿ ಕೃಷಿ ಹಬ್ಬ

Date:

Advertisements

ಕೊಪ್ಪಳ ಜಿಲ್ಲೆಯ ಗಂಗಾವತಿ ಸೇಂಟ್ ಪಾಲ್ಸ್ ಸಂಸ್ಥಯಿಂದ ಜನವರಿ 12ರಂದು ʼಕೃಷಿ ಹಬ್ಬ-2025ʼ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಸಮಾರಂಭದಲ್ಲಿ ರೈತ ಬಾಂಧವರೇ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ನಗರದ ಸೇಂಟ್‌ ಪಾಲ್ಸ್‌ ಮಹಿಳಾ ಸಂಸ್ಥೆ, ಸೇಂಟ್ ಪಾಲ್ಸ್ ಆಂಗ್ಲ ಭಾಷೆ ಶಾಲೆ, ಸೇಂಟ್ ಪಾಲ್ಸ್ ಡಿಫಾರ್ಮಸಿ ಕಾಲೇಜ್, ಕಾರುಣ್ಯ ಪಿಯು ಕಾಲೇಜ್, ಸೇಂಟ್ ಪಾಲ್ಸ್ ಪ್ಯಾರಾಮೆಡಿಕಲ್ ಕಾಲೇಜ್ ಸಹಯೋಗದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಪ್ರಸ್ತುತ ಸ್ಪರ್ಧಾತ್ಮಕ ಕಾಲಘಟ್ಟದಲ್ಲಿ ಯುವಜನರಿಗೆ ಕೃಷಿ ಆಸಕ್ತಿ ಕಡಿಮೆಯಾಗುತ್ತಿದೆ. ಶಿಕ್ಷಣದಲ್ಲಿ ಕೃಷಿಯ ವಿಷಯ ಕುರಿತು ಪಠ್ಯಗಳು ಬರಬೇಕು. ಕಲಿಯುವ ಮಕ್ಕಳಲ್ಲಿ ಕೃಷಿ ಮಣ್ಣಿನ ಫಲವತ್ತತೆ, ಬಿತ್ತನೆ, ಒಕ್ಕಲುಗೊಳ್ಳುವ ಪದ್ದತಿ, ಹೈನುಗಾರಿಕೆ ಹೀಗೆ ಹಲವಾರು ವಿಷಯಗಳನ್ನು ಪಠ್ಯದಲ್ಲಿ ಅಳವಡಿಸಿ ಅದರ ಕುರಿತು ಅರಿವು ಮೂಡಿಸಬೇಕು. ಆ ನಿಟ್ಟಿನಲ್ಲಿ ʼಕೃಷಿ ಸಂತೆʼ ಎಂಬ ವಿನೂತನ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ.

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ‘ನಿರ್ಮಲ ತುಂಗಭದ್ರಾ ಜಲಜಾಗೃತಿ ಅಭಿಯಾನ’ ಪಾದಯಾತ್ರೆಯಲ್ಲಿ ಶಾಲಾ ಮಕ್ಕಳ ಬಳಕೆ; ಸಾರ್ವಜನಿಕರ ಆಕ್ರೋಶ

Advertisements

“ಕೃಷಿ ಸಂತೆಯಲ್ಲಿ ರೈತರು ಉಪಯೋಗಿಸುವ ವಸ್ತುಗಳು, ತಂತ್ರಜ್ಞಾನಗಳ ಪ್ರದರ್ಶನ ನಡೆಯಲಿದೆ. ಸಂಜೆ ವೇಳೆಗೆ ವಿದ್ಯಾರ್ಥಿಗಳಿಂದ ಕೃಷಿ ವೇಷ ಭೂಷಣ ಕಾರ್ಯಕ್ರಮ ಜರುಗಲಿದ್ದು, ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಗೀತ ಸಂಜೆ ನಡೆಯುತ್ತದೆ” ಎಂದು ಸೇಂಟ್ ಪಾಲ್ಸ್ ಸಂಸ್ಥೆಯ ಕಾರ್ಯದರ್ಶಿ ಸರ್ವೇಶ ವಸ್ತ್ರದ್ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X