ಕೆಂಗಣ್ಣು ಬಿಟ್ಟು ಚೀನೀಯರನ್ನು ಹೆದರಿಸಬೇಕೆಂದು ಮೂದಲಿಸುತ್ತಿದ್ದ ಮೋದಿ, ಆ ಮಾತನ್ನೇ ಮರೆತರೇಕೆ?! (ಭಾಗ-2)

Date:

Advertisements

ಚೀನಾದೊಂದಿಗೆ ಸರಹದ್ದಿನ ಸವಾಲನ್ನು ಕುರಿತು ಸಂಸತ್ತಿನಲ್ಲಿ ಯಾವುದೇ ಚರ್ಚೆಗೆ ಅವಕಾಶವನ್ನೇ ನೀಡಲಿಲ್ಲ ಮೋದಿ ಸರ್ಕಾರ. “ನೋಡ್ರೀ, ಚೀನಾ ನಮಗಿಂತ ದೊಡ್ಡ ಅರ್ಥವ್ಯವಸ್ಥೆ, ನಾವೇನು ಮಾಡೋಕಾಗುತ್ತೆ? ಚೀನಾ ದೇಶಕ್ಕಿಂತ ಸಣ್ಣ ಅರ್ಥವ್ಯವಸ್ಥೆ ನಮ್ಮದು. ನಮಗಿಂತ ದೊಡ್ಡ ಅರ್ಥವ್ಯವಸ್ಥೆಯ ಜೊತೆ ಜಗಳಕ್ಕೆ ನಿಲ್ಲಲು ಬರುತ್ತದೇನು?” ಎಂಬುದು ಮೋದಿ ಸರ್ಕಾರದ ನಿಲುವು. ಸಂಸತ್ತಿನಲ್ಲಿ ಪ್ರಶ್ನೆಯೊಂದಕ್ಕೆ ಉತ್ತರವಾಗಿ ಈ ಮಾತನ್ನು ಆಡಿದವರು ವಿದೇಶಾಂಗ ಮಂತ್ರಿ ಜೈಶಂಕರ್. “ನಮ್ಮ ಗಡಿಗಳನ್ನು ಯಾರೂ ದಾಟಿಲ್ಲ, ಯಾರೂ ನುಗ್ಗಿ ಒಳ ಬಂದೂ ಇಲ್ಲ”  ಎಂದು ಚೀನಾ ದೇಶಕ್ಕೆ…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
ಉಮಾಪತಿ ಡಿ
ಡಿ ಉಮಾಪತಿ
+ posts

ಹಿರಿಯ ಪತ್ರಕರ್ತರು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಡಿ ಉಮಾಪತಿ
ಡಿ ಉಮಾಪತಿ
ಹಿರಿಯ ಪತ್ರಕರ್ತರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-2)

(ಮುಂದುವರಿದ ಭಾಗ..) ಅಂಬೇಡ್ಕರ್ ಅವರ ಬರಹವನ್ನು ಓದಿದಾಗ ಪ್ರತಿಬಾರಿಯೂ ಅತ್ಯಂತ ಸ್ಪಷ್ಟವಾಗಿ...

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-1)

ಭಾರತದ ರಾಜಕೀಯ ಇತಿಹಾಸದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಅವರ ವಿಚಾರಗಳ ಮತ್ತು...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-2)

(ಮುಂದುವರಿದ ಭಾಗ..) ಹಾಗಾದರೆ ಹಿಂದೂ ಮಹಿಳೆಯರ ಅವನತಿಗೆ ನಿಜಕ್ಕೂ ಕಾರಣರಾದವರು ಯಾರು?-...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-1)

"ಒಂದು ಸಮಾಜದ ಪ್ರಗತಿಯನ್ನು ಆ ಸಮಾಜದಲ್ಲಿನ ಮಹಿಳೆಯರು ಸಾಧಿಸಿರುವ ಮುನ್ನಡೆಯ ಮಟ್ಟದಿಂದ...

Download Eedina App Android / iOS

X