ಚಾಮರಾಜನಗರ | ಜಿಂಕೆ ಬೇಟೆಯಾಡಿದ್ದ ಇಬ್ಬರ ಬಂಧನ, ಮೂವರು ಪರಾರಿ

Date:

Advertisements

ಜಿಂಕೆ ಬೇಟೆಯಾಡಿ ಮಾಂಸ ಕತ್ತರಿಸುತ್ತಿದ್ದ ವೇಳೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮೂವರು ಪರಾರಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ವನ್ಯ ಜೀವಿ ಅರಣ್ಯ ವಲಯದಲ್ಲಿ ನಡೆದಿದೆ.

ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿ ಗ್ರಾಮದ ಮೂರ್ತಿ ಮತ್ತು ರಾಮು ಬಂಧಿತ ಆರೋಪಿಗಳು. ಐವರು ಬೇಟೆಗಾರರು ಕೊಳ್ಳೇಗಾಲದ ರಾಯರಹಳ್ಳ ಅರಣ್ಯ ಪ್ರದೇಶದಲ್ಲಿ ನಾಡ ಬಂದೂಕು ಬಳಸಿ ಜಿಂಕೆ ಬೇಟೆಯಾಡಿದ್ದರು. ಈ ಬಗ್ಗೆ ಮಾಹಿತಿ ಆಧರಿಸಿ ದಾಳಿ ನಡೆಸಿದ ಅರಣ್ಯಾಧಿಕಾರಿಗಳು ಇಬ್ಬರನ್ನು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ ನಾಲ್ಕು ಚಾಕು, ಎರಡು ಮೊಬೈಲ್, ಮೂರು ಬೈಕ್ ಹಾಗೂ 35 ಕೆ.ಜಿ. ಜಿಂಕೆ ಮಾಂಸ ವಶಪಡಿಸಿಕೊಂಡಿದ್ದಾರೆ. ಪರಾರಿಯಾದ ಮೂವರ ಬಂಧನಕ್ಕೂ ಅಧಿಕಾರಿಗಳು ಬಲೆ ಬೀಸಿದ್ದಾರೆ.

Advertisements

ಈ ಸುದ್ದಿಓದಿದ್ದೀರಾ? ಗಡಿಪಾರು ಭೀತಿಯಲ್ಲಿದ್ದ ಚೇತನ್​ ಅಹಿಂಸಾಗೆ ಮತ್ತೆ ಬಿಗ್ ರಿಲೀಫ್: ಕರ್ನಾಟಕ ಹೈಕೋರ್ಟ್‌ನಿಂದ ತಡೆಯಾಜ್ಞೆ ವಿಸ್ತರಣೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X