ಕೊಪ್ಪಳ | ಬುಧವಾರ ಸಂಜೆ ಗವಿಮಠ ರಥೋತ್ಸವ; 15 ದಿನಗಳ ಕಾಲ ನಡೆಯಲಿದೆ ಜಾತ್ರೆ

Date:

Advertisements

ದಕ್ಷಿಣ ಭಾರತದ ಕುಂಭಮೇಳ ಎಂದು ಬಣ್ಣಿಸಲಾಗಿರುವ ಕೊಪ್ಪಳದ ಗವಿಮಠ ರಥೋತ್ಸವ ಬುಧವಾರ ನಡೆಯಲಿದೆ. ಅಲ್ಲದೆ, 15 ದಿನಗಳ ಕಾಲ ಗವಿಸಿದ್ದೇಶ್ವರ ಜಾತ್ರೆಯೂ ನಡೆಯಲಿದೆ.

ಜಾತ್ರೆಯಲ್ಲಿ ಅನ್ನ ದಾಸೋಹ, ಹಲವಾರು ವಿಚಾರಗಳ ಕುರಿತ ಚರ್ಚೆಗಳು, ಭಕ್ತಿ ಜ್ಞಾನದ ವಿಚಾರ ಸಂಕಿರಣಗಳು ನಡೆಯಲಿವೆ ಎಂದು ಮಠದ ಪೀಠಾಧಿಪತಿ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ತಿಳಿಸಿದ್ದಾರೆ.

ಬುಧವಾರ (ಜ.15) ಸಂಜೆ 5:30ಕ್ಕೆ ಗವಿಮಠ ರಥೋತ್ಸವ ನಡೆಯಲಿದೆ. ರಥೋತ್ಸವಕ್ಕೆ ಧಾರವಾಡದ ಹಿಂದುಸ್ಥಾನಿ ಗಾಯಕ, ಪದ್ಮಶ್ರೀ ಪುರಸ್ಕೃತ ಪಂಡಿತ ಎಮ್ ವೆಂಕಟೇಶ್ ಕುಮಾರ್ ಚಾಲನೆ ನೀಡಲಿದ್ದಾರೆ. ತುಮಕೂರು ಸಿದ್ದಗಂಗಾ ಮಠದ ಸಿದ್ದಲಿಂಗ ಮಹಾಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ರಥೋತ್ಸವ ಅಂಗವಾಗಿ ಬುಧವಾರ ಸಂಜೆ ಸಂಗೀತ ಕಾರ್ಯಕ್ರಮಗಳು ನಡೆಯಲಿವೆ.

Advertisements

ಅಲ್ಲದೆ, ಗುರುವಾರ ಮತ್ತು ಶುಕ್ರವಾರ ಭಕ್ತಿ ಹಿತಚಿಂತನಾ ಸಮಾವೇಶ, ಧಾರ್ಮಿಕ ಕಾರ್ಯಕ್ರಮಗಳು, ಕ್ರೀಡಾ ಸ್ಪರ್ಧೆಗಳು, ಪಲಫುಷ್ಟ ಪ್ರದರ್ಶನ, ಕೃಷಿ ವಸ್ತುಗಳ ಪ್ರದರ್ಶನ ಸೇರಿದಂತೆ ಅನೇಕ ಕಾರ್ಯಕ್ರಮಗಳು ನಡೆಯಲಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X