ಬೆಳಗಾವಿ | ಕಾಲುವೆಯಲ್ಲಿ ಈಜಲು ಹೋದ ಯುವಕ ನೀರುಪಾಲು

Date:

Advertisements

ಕಾಲುವೆಗೆ ಈಜಲು ಹೋಗಿ ಕಾಲುವೆಯ ನೀರಿನ ರಭಸಕ್ಕೆ ಸಿಲುಕಿ ಯುವಕನೊಬ್ಬ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹನುಮಸಾಗರದಲ್ಲಿ ನಡೆದಿದೆ. ಹನಮಸಾಗರ ಗ್ರಾಮದ ನಿವಾಸಿ ಶೃದ್ಧಾನಂದ ಮೈಲಾರಿ (19)  ಮೃತ ಯುವಕ.

ಶ್ರದ್ಧಾನಂದ ಮತ್ತು ಸ್ನೇಹಿತರು ಸಂಕ್ರಾತಿ ನಿಮಿತ್ತ ಹನುಮಸಾಗರ ಕಾಲುವೆಯಲ್ಲಿ ಈಜಲು ಹೋಗಿದ್ದರು. ಕಾಲುವೆಯಲ್ಲಿ ನೀರಿನ ಹರಿವು ಹೆಚ್ಚಿದ್ದು, ರಭಸಕ್ಕೆ ಶ್ರದ್ಧಾನಂದ ಸಿಲುಕಿ ಸಾವನಪ್ಪಿದ್ದಾರೆ. ಗೊಡಚಿ ಕಾಲುವೆಯಲ್ಲಿ ಮೃತದೇಹ ಪತ್ತೇಯಾಗಿದೆ.

ಈ ಸುದ್ದಿ ಓದಿದ್ದೀರಾ?: ಬೆಳಗಾವಿ | ಸಂಕ್ರಾತಿ‌ ಹಬ್ಬಕ್ಕೆ ಬುತ್ತಿ ಕೊಡಲು ಮನೆಗೆ ಬಂದ ಅತ್ತೆಯನ್ನು ಕೊಲೆ ಮಾಡಿದ ಅಳಿಯ

Advertisements

 ಸ್ಥಳದಲ್ಲಿ ರಾಮದುರ್ಗ ಪೋಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X