ಉದ್ಯೋಗ ಮಾಹಿತಿ | ವೈದ್ಯಕೀಯ ವಿಭಾಗದ ಪ್ರೊಫೆಸರ್ ಹುದ್ದೆಗಳಿಗೆ ನೇಮಕಾತಿ; ಅರ್ಜಿ ಸಲ್ಲಿಸಲು ಜ.30 ಕೊನೆಯ ದಿನ

Date:

Advertisements

ಧಾರವಾಡ ಜಿಲ್ಲೆಯಲ್ಲಿನ ಡಾ ಬಿ ಡಿ ಜತ್ತಿ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸ್ನಾತಕೋತ್ತರ ಪದವಿ ಸಂಶೋಧನಾ ಕೇಂದ್ರದಲ್ಲಿ ಅಗತ್ಯವಿರುವ ವಿವಿಧ ಪ್ರೊಫೆಸರ್ ಹುದ್ದೆಗಳ ನೇಮಕಾತಿಗೆ ಪ್ರಕಟಣೆ ಬಿಡುಗಡೆ ಮಾಡಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಸಂಸ್ಥೆಯ ವಿವಿಧ ವಿಭಾಗಗಳಲ್ಲಿ ಪ್ರಾಧ್ಯಾಪಕರು, ಸಹಾಯಕ ಮತ್ತು ಸಹ ಪ್ರಾಧ್ಯಾಪಕರ ನೇಮಕಾತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರಾಂಶುಪಾಲರ 1 ಹುದ್ದೆ ಖಾಲಿಯಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೆಟೀರಿಯಾ ಮೆಡಿಕಾ ವಿಭಾಗದ ಹುದ್ದೆಗಳ ವಿವರ ಹೀಗಿದ್ದು, ಸಹಾಯಕ ಪ್ರಾಧ್ಯಾಪಕರು ಹುದ್ದೆ : 2, ಸಹ ಪ್ರಾಧ್ಯಾಪಕರು ಹುದ್ದೆ : 3 ಸ್ಥಾನಗಳಿಗೆ ಅರ್ಜಿ ಸಲ್ಲಿಸಬಹುದು.

Advertisements

ಒಬಿಜಿ ವಿಭಾಗದ ಹುದ್ದೆಗಳ ವಿವರ
ಸಹಾಯಕ ಪ್ರಾಧ್ಯಾಪಕರು ಹುದ್ದೆ : 1
ಸಹ ಪ್ರಾಧ್ಯಾಪಕರು ಹುದ್ದೆ : 1

ಸಮುದಾಯ ಔಷಧಿ ವಿಭಾಗದ ಹುದ್ದೆಗಳ ವಿವರ
ಸಹ ಪ್ರಾಧ್ಯಾಪಕರು ಹುದ್ದೆ : 1

ಫಾರ್ಮಸಿ ವಿಭಾಗದ ಹುದ್ದೆಗಳ ವಿವರ
ಸಹಾಯಕ ಪ್ರಾಧ್ಯಾಪಕರು ಹುದ್ದೆ : 1

ಸರ್ಜರಿ ವಿಭಾಗದ ಹುದ್ದೆಗಳ ವಿವರ
ಸಹಾಯಕ ಪ್ರಾಧ್ಯಾಪಕರು ಹುದ್ದೆ : 1
ಸಹ ಪ್ರಾಧ್ಯಾಪಕರು ಹುದ್ದೆ : 1

ಅರ್ಗ್ಯಾನನ್ ಆಫ್‌ ಮೆಡಿಷನ್ ವಿಭಾಗದ ಹುದ್ದೆಗಳ ವಿವರ
ಸಹ ಪ್ರಾಧ್ಯಾಪಕರು ಹುದ್ದೆ : 2

ರೆಪರ್ಟರಿ ವಿಭಾಗದ ಹುದ್ದೆಗಳ ವಿವರ
ಸಹಾಯಕ ಪ್ರಾಧ್ಯಾಪಕರು ಹುದ್ದೆ : 2
ಸಹ ಪ್ರಾಧ್ಯಾಪಕರು ಹುದ್ದೆ : 2
ಪ್ರಾಧ್ಯಾಪಕರು ಹುದ್ದೆ : 01

ಪೆಥಾಲಜಿ ವಿಭಾಗದ ಹುದ್ದೆಗಳ ವಿವರ
ಸಹಾಯಕ ಪ್ರಾಧ್ಯಾಪಕರು ಹುದ್ದೆ : 01

ಪ್ರ್ಯಾಕ್ಟೀಸ್ ಆಫ್‌ ಮೆಡಿಷನ್ ವಿಭಾಗದ ಹುದ್ದೆಗಳ ವಿವರ
ಸಹಾಯಕ ಪ್ರಾಧ್ಯಾಪಕರು ಹುದ್ದೆ : 02
ಸಹ ಪ್ರಾಧ್ಯಾಪಕರು ಹುದ್ದೆ : 02

ಫಿಸಿಯೋಲಜಿ ವಿಭಾಗದ ಹುದ್ದೆಗಳ ವಿವರ
ಸಹಾಯಕ ಪ್ರಾಧ್ಯಾಪಕರು ಹುದ್ದೆ : 2
ಸಹ ಪ್ರಾಧ್ಯಾಪಕರು ಹುದ್ದೆ : 1

ಹ್ಯೂಮನ್ ಅನಾಟಮಿ ವಿಭಾಗದ ಹುದ್ದೆಗಳ ವಿವರ
ಸಹಾಯಕ ಪ್ರಾಧ್ಯಾಪಕರು ಹುದ್ದೆ : 1
ಸಹ ಪ್ರಾಧ್ಯಾಪಕರು ಹುದ್ದೆ : 1 ಖಾಲಿಯಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದೆಂದು ಪ್ರಕಟಣೆ ಹೊರಡಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 30 ಕೊನೆಯ ದಿನವಾಗಿದ್ದು, ಆಸಕ್ತ ಅಭ್ಯರ್ಥಗಳು ಅಷ್ಟರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ : ಕಾರ್ಯದರ್ಶಿಗಳು, ನೇಮಕಾತಿ ವಿಭಾಗ, ದಕ್ಷಿಣ ಭಾರತ ಹಿಂದಿ ಪ್ರಚಾರ್ ಸಭಾ (ಕರ್ನಾಟಕ), ಪಿ ಬಿ ನಂಬರ್.42, ಡಿ ಸಿ ಕಾಂಪೌಂಡ್, ಧಾರವಾಡ.

ಆನ್‌ಲೈನ್‌ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಬೇಕಾದ ಇ-ಮೇಲ್ ವಿಳಾಸ- dbhps.adm@gmail.com

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X