ರಾಯಚೂರು | ಕೈಗಾರಿಕಾ ಸಮಸ್ಯೆಗಳ ಕುರಿತು ಸಚಿವರ ಜತೆ ಸಭೆ

Date:

Advertisements

ರಾಯಚೂರು ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ, ಹೊಸ ಕೈಗಾರಿಕೆಗಳಿಗೆ ಭೂ‌‌ ಲಭ್ಯತೆ ಹಾಗೂ ಕೈಗಾರಿಕಾ ಸಂಬಂಧಿಸಿದ‌ ಸಮಸ್ಯೆಗಳ ಕುರಿತು ಜಿಲ್ಲೆಯ ‌ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆಯ ಸಚಿವ ಎಂ ಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ಜನವರಿ 16ರಂದು ಬೆಂಗಳೂರು ನಗರದ ವಿಧಾನಸೌಧದ 3ನೇ ಮಹಡಿಯಲ್ಲಿರುವ ಸಭೆ ನಡೆಯಿತು.

ವಿಮಾನ ನಿಲ್ದಾಣದ ಅಭಿವೃದ್ಧಿ, ಹೊಸ ಕೈಗಾರಿಕೆಗಳಿಗೆ ಭೂಸ್ವಾಧೀನ ಮತ್ತು ಕೈಗಾರಿಕಾ ವಿನ್ಯಾಸದಲ್ಲಿ ವಸತಿಗಳ ಆನ್‌ಲೈನ್ ಮಾರಾಟ ಸಮಸ್ಯೆ ಬಗೆಹರಿಸಲು ಮುಂದಾಗಿ ತ್ವರಿತಗತಿಯಲ್ಲಿ ನಿರ್ದೇಶನ ನೀಡಲಾಯಿತು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಧೂಳಿನ ಸಮಸ್ಯೆ ನಿವಾರಣೆಗೆ ಜಯ ಕರವೇ ಮನವಿ

Advertisements

ಸಭೆಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಕೆ, ರಾಯಚೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಅಧ್ಯಕ್ಷ, ಎಸ್ ಕಮಲ್ ಕುಮಾರ್, ಜಂಟಿ ಕಾರ್ಯದರ್ಶಿ ಲಕ್ಷ್ಮಿ ರೆಡ್ಡಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಸವರಾಜ್, ಮುಖಂಡರಾದ ರವಿ ಬೋಸರಾಜು, ಸಾಜೀದ್ ಸಮೀರ್, ಮಹಮ್ಮದ್ ಶಾಲಂ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X