ಬೀದರ್‌ | ಔರಾದ್‌ಗೆ ನಾಳೆ ನಟ ಚೇತನ್‌ ಅಹಿಂಸಾ ಆಗಮನ

Date:

Advertisements

ಕನ್ನಡ ಚಲನಚಿತ್ರ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ನಾಳೆ (ಜ.19) ಔರಾದ ಪಟ್ಟಣಕ್ಕೆ ಆಗಮಿಸಲಿದ್ದಾರೆ.

ಪಟ್ಟಣದ ಬಸ್ ನಿಲ್ದಾಣದ ಸಮೀಪ ಇರುವ ಕನ್ನಡ ಭವನದಲ್ಲಿ ಭಾನುವಾರ ಬೆಳಿಗ್ಗೆ 10 ಗಂಟೆಗೆ ಸಮಾನ ಮನಸ್ಕರ ಸಂಘಟನೆಗಳ ಪ್ರಮುಖರೊಂದಿಗೆ ವಿಶೇಷ ಸಭೆ ನಡೆಸಲಿದ್ದಾರೆ ಎಂದು ಆಯೋಜಕರಾದ ಸುಭಾಷ ಲಾಧಾ, ಗಣಪತಿ ವಾಸುದೇವ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಪಶು ಮೇಳ: ಬೆರಗುಗೊಳಿಸಿದ 90 ಕೆಜಿ ತೂಕದ ಮೇಕೆ, ₹9 ಲಕ್ಷದ ಗಿರ್‌ ತಳಿ ಎತ್ತು

Advertisements

ಸಭೆಯಲ್ಲಿ ಪ್ರಸ್ತುತ ಸಮಾಜದ ಬೆಳವಣಿಗೆ ಹಾಗೂ ಪರ್ಯಾಯ ರಾಜಕಾರಣದ ವಿಷಯದ ಕುರಿತು ಚರ್ಚಿಸಲಿದ್ದು, ಸಾಮಾಜಿಕ ಚಿಂತಕರು, ಪ್ರಗತಿಪರ ಹೋರಾಟಗಾರರು, ವಿದ್ಯಾರ್ಥಿಗಳು, ರೈತ, ಕಾರ್ಮಿಕರ ಸಂಘಟನೆಗಳ ಪ್ರಮುಖರು ಭಾಗವಹಿಸಬೇಕು ಎಂದು ಆಯೋಜಕರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X