ಉಡುಪಿ | ಡಾ.ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

Date:

Advertisements

ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರ ವತಿಯಿಂದ ಒಂದು ದಿನದ ಡಾ.ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರವು ಜನವರಿ 27 ರಂದು ಬೆಳಗ್ಗೆ 10 ಗಂಟೆಗೆ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ.

ಕಾರಂತರ ಕಾದಂಬರಿಗಳನ್ನು ಕೇಂದ್ರವಾಗಿಟ್ಟುಕೊಂಡು ಕಾದಂಬರಿ ಪ್ರಕಾರದ ಸ್ವರೂಪವನ್ನು ಅರಿಯುವುದು ಶಿಬಿರದ ಮುಖ್ಯ ಉದ್ದೇಶವಾಗಿದೆ. ನುರಿತ ಸಂಪನ್ಮೂಲ ವ್ಯಕ್ತಿಗಳು ಮಾರ್ಗದರ್ಶನ ಮಾಡಲಿದ್ದು, 25 ಜನರಿಗೆ ಮಾತ್ರ ಭಾಗವಹಿಸುವ ಅವಕಾಶವಿದೆ. ಉಚಿತ ಊಟ-ಉಪಹಾರಗಳನ್ನು ಒದಗಿಸಲಾಗುವುದು.

ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ. ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಮುಕ್ತವಾಗಿ ಈ ಶಿಬಿರದಲ್ಲಿ ಭಾಗವಹಿಸಬಹುದಾಗಿದ್ದು, ಹೆಸರು ನೋಂದಾಯಿಸಿಕೊಳ್ಳಲು ಡಾ.ಶಿವರಾಮ ಕಾರಂತ ಟ್ರಸ್ಟ್ ಮೊ.ನಂ: 6362517472, ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ರತ್ನಮಾಲಾ ಮೊ.ನಂ: 9980462972 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Advertisements
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X