ಯಾದಗಿರಿ | ಅಂಬಿಗರ ಚೌಡಯ್ಯ ನಿಷ್ಠುರ ವಚನಕಾರ: ವಿಶ್ವನಾಥ ನಾಯಕ

Date:

Advertisements

ನಿಜಶರಣ ಅಂಬಿಗರ ಚೌಡಯ್ಯನವರು ಕ್ರಿಸ್ತಶಕ 12ನೇ ಶತಮಾನದ ಪ್ರಸಿದ್ಧ ವಚನಕಾರರು ಮತ್ತುಸಮಾಜ ಸುಧಾರಕರಾಗಿದ್ದರೆಂದು ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಬಿ ಎನ್ ವಿಶ್ವನಾಥ್ ನಾಯಕ್ ಹೇಳಿದರು.

ಯಾದಗಿರಿ ನಗರದ ಜಯ ಕರ್ನಾಟಕ ಸಂಘಟನೆ ಜಿಲ್ಲಾ ಕಚೇರಿಯಲ್ಲಿ ಜರುಗಿದ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, “ಚೌಡಯ್ಯ ಅವರು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಶಿವಪುರದಲ್ಲಿ ಜನಿಸಿದರು ನಂತರ ಕಲ್ಯಾಣಕ್ಕೆ ಬಂದು ಬಸವಣ್ಣನವರ ಅನುಯಾಯಿಯಾಗಿ ಅವರ ಮಾರ್ಗದರ್ಶನದಲ್ಲಿ ಜೀವನ ನಡೆಸಿ ಖಡಕ್ ವಚನಕಾರರಾಗಿದರು” ಎಂದು ಅವರು ಹೇಳಿದರು.

“ನೇರ ನಿಷ್ಠುರ ಖಡಕ್ ವಚನಕಾರರಾಗಿದ್ದ ಅವರು ವಚನಗಳಲ್ಲಿ ಕಾಣಬಹುದು” ಎಂದು ಅವರು ಹೇಳಿದರು.

Advertisements

ಕಾರ್ಯಕ್ರಮದಲ್ಲಿ ಜಯ ಕರ್ನಾಟಕ ಸಂಘಟನೆಯ ಮುಖಂಡರಾದ ಭೀಮು ಪೂಜಾರಿ, ಅಶೋಕ್ ರೆಡ್ಡಿ ಯಲೇರಿ, ಮಲ್ಲಿಕಾರ್ಜುನ್ ಹತ್ತಿಕುಣಿ, ಶೇಖರ್ ಹತ್ತಿಕುಣಿ, ರಾಜು ಹತ್ತಿಕುಣಿ, ಸುರೇಶ್ ನಾಯಕ್ ಕಲ್ಪಟ್ಟಿ, ಈಶಪ್ಪ ಕೊಪ್ಪನೋರ್, ನವಾಬ್ ಚೌದ್ರಿ, ಶೋಯಬ್ ಅಹಮದ್, ಅಮೀರ್ ಖಾನ್, ಮುಜೀಬ್, ಏಜಾಜ್, ರೆಹಮಾನ್, ನಾಗರಾಜ ಸಾವ್ಕಾರ್, ಅಭಿಷೇಕ್ ಇನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X