ಉಡುಪಿ | ಅಪಾಯದ ಸ್ಥಿತಿಯಲ್ಲಿ ಕರಂಟ್ ಸ್ಚಿಚ್ ಬೋರ್ಡ್, ದುರಸ್ತಿಗೆ ಆಗ್ರಹ

Date:

Advertisements

ಉಡುಪಿ ನಗರದ ಹೃದಯ ಭಾಗದಲ್ಲಿರುವ ಕವಿ ಮುದಣ್ಣ ಮಾರ್ಗ ಇಲ್ಲಿಯ ಬ್ಯಾಂಕ್ ಆಪ್ ಬರೋಡದ ಸನಿಹ ಇರುವ, ಪ್ರಯಾಣಿಕರ ತಂಗುದಾಣದಲ್ಲಿ ಕರಂಟ್ ಸ್ವಿಚ್ ಬೊರ್ಡ್ ಅಪಾಯದ ಸ್ಥಿತಿಯಲ್ಲಿದ್ದು, ತಕ್ಷಣವಾಗಿ ಮೆಸ್ಕಾಂ ಅಧಿಕಾರಿಗಳು, ಹಾಗೂ ಸಂಬಂಧಪಟ್ಟವರು, ದುರುಸ್ತಿ ಪಡಿಸುವಂತೆ, ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ‌ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು ಆಗ್ರಹಪಡಿಸಿದ್ದಾರೆ.

ಬಸ್ಸು ತಂಗುದಾಣದಲ್ಲಿ ಪ್ರಯಾಣಿಕರು ವಿಶ್ರಮಿಸುವ, ಬೆಂಚಿನ ಸನಿಹವೆ ಸ್ವಿಚ್ ಬೊರ್ಡ್ ಇದ್ದು, ಇದರ ಬಾಗಿಲು ತೆರೆದುಕೊಂಡಿದೆ. ಇದು ತಂಗುದಾಣದ ಬೆಳಿಕಿನ‌ ವ್ಯವಸ್ಥೆಯ ನಿಯಂತ್ರಣ ಪೆಟ್ಟಿಗೆಯಾಗಿದೆ. ಪ್ರಯಾಣಿಕರು ಕೂತಾಗ ವಿದ್ಯುತ್ ಸ್ಪರ್ಶಿಸುವ, ಮಕ್ಕಳು ಕೈ‌ಹಾಕುವ ಸಾಧ್ಯತೆಯು ಇದೆ. ಅಪಾಯ ಸಂಭವಿಸುವ ಸಾಧ್ಯತೆಗಳು ಇಲ್ಲಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X