ಚಿತ್ರದುರ್ಗ | ಎಪಿಎಂಸಿ ಮಾರುಕಟ್ಟೆ ಬಂದ್‌ ಕರೆ ವಾಪಸ್; ಮೆಕ್ಕೆಜೋಳ ವ್ಯಾಪಾರಕ್ಕೆ ಸೂಚನೆ

Date:

Advertisements

ರೆಮ್ಸ್ ತಂತ್ರಾಂಶದಲ್ಲಿ ಹಾಫ್ ರಿಜೆಕ್ಷನ್ ಪರ್ಮಿಟ್ ಕ್ಯಾನ್ಸಲೇಷನ್ ಮಾಡುವಂತೆ ಚಿತ್ರದುರ್ಗ ಎಪಿಎಂಸಿ ದವಸಧಾನ್ಯ ಖರೀದಿದಾರರ ಒಕ್ಕೂಟದಿಂದ ನೀಡಿದ್ದ ಜನವರಿ 24ರಿಂದ ಅನಿರ್ದಿಷ್ಟಾವಧಿ ಮುಷ್ಕರ, ಮೆಕ್ಕಜೋಳ ಮಾರುಕಟ್ಟೆ ಬಂದ್‌ ಕರೆ ಹಿಂಪಡೆಯಲಾಗಿದೆ ಎಂದು ಎಪಿಎಂಸಿ ಕಾರ್ಯದರ್ಶಿ ಕೃಷ್ಣಪ್ಪ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಪ್ರಕಟಣೆಗೆ ತಿಳಿಸಿರುವ ಅವರು, “ರೆಮ್ಸ್ ತಂತ್ರಾಂಶದಲ್ಲಿ ಹಾಫ್ ರಿಜೆಕ್ಷನ್ ಪರ್ಮಿಟ್ ಕ್ಯಾನ್ಸಲೇಷನ್ ಮಾಡುವಂತೆ ಕೋರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಮನವಿ ಮಾಡಲಾಗಿತ್ತು. ಈ ಮನವಿಯನ್ನು ಪುರಸ್ಕರಿಸದಿದ್ದರೆ ಇದೇ ಜನವರಿ 24ರಿಂದ ಮೆಕ್ಕಜೋಳ ಟೆಂಡರ್‌ನಲ್ಲಿ ಭಾಗವಹಿಸುವುದಿಲ್ಲ” ಎಂದು ತಿಳಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಆಟೋ ನಿಲ್ದಾಣ ತೆರವುಗೊಳಿಸದಂತೆ ಚಾಲಕರ ಮನವಿ

Advertisements

“ರೆಮ್ಸ್ ತಂತ್ರಾಂಶದಲ್ಲಿ ಹಾಫ್ ರಿಜೆಕ್ಷನ್ ಪರ್ಮಿಟ್ ಕ್ಯಾನ್ಸಲೇಷನ್ ಮಾಡುವಂತೆ ಸಲ್ಲಿಸಿದ್ದ ಮನವಿಗೆ, ಕೃಷಿ ಮಾರಾಟ ಇಲಾಖೆ ನಿರ್ದೇಶಕರು ಸಕಾರಾತ್ಮವಾಗಿ ಸ್ಪಂದಿಸಿದ್ದು, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಎಪಿಎಂಸಿಗಳಲ್ಲಿ ಮೆಕ್ಕಜೋಳ ಟೆಂಡರ್ ಹಾಗೂ ಖರೀದಿ ಎಂದಿನಂತೆ ನಡೆಯಲಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X