ರಾಯಚೂರು | ₹1 ಲಕ್ಷ ಮೌಲ್ಯದ ಗಾಂಜಾ ನಾಶಪಡಿಸಿದ ಪೊಲೀಸ್ ಇಲಾಖೆ

Date:

Advertisements

ರಾಯಚೂರು ಜಿಲ್ಲಾ ಪೊಲೀಸ್‌ ಇಲಾಖೆಯಿಂದ ನಗರದ ಯಕ್ಲಾಸಪುರ ರಸ್ತೆಯಲ್ಲಿರುವ ವೈದ್ಯಕೀಯ ತಾಜ್ಯ ವಿಲೇವಾರಿ ಘಟಕದಲ್ಲಿ ₹1.26 ಲಕ್ಷ ಮೌಲ್ಯದ 11 ಕೆಜಿ ಗಾಂಜಾ ನಾಶಪಡಿಸಲಾಯಿತು.

ಜಿಲ್ಲೆಯ ಬಳಗಾನೂರು ಠಾಣೆ, ತುರ್ವಿಹಾಳ ಠಾಣೆ, ಯರಗೇರಾ ಠಾಣೆ, ಮಸ್ಕಿ ಠಾಣೆ, ರಾಯಚೂರು ಗ್ರಾಮೀಣ ಠಾಣೆ, ರಾಯಚೂರು ಸೆನ್ ಪೊಲೀಸ್ ಠಾಣೆ, ಸಿಂಧನೂರು ಗ್ರಾಮೀಣ ಠಾಣೆ, ಸದರ್ ಬಜಾರ್ ಠಾಣೆ, ಲಿಂಗಸೂಗೂರು ಠಾಣೆಗಳಲ್ಲಿ 2023 ಹಾಗೂ 2024 ಸಾಲಿನಲ್ಲಿ 13 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಗಾಂಜಾವನ್ನು ನಾಶಪಡಿಸಿದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಬಜಾಲ್ ಬಳಿಯ ಕೊಳಚೆ ನೀರು ಸಂಸ್ಕರಣಾ ಘಟಕಕ್ಕೆ ಮೇಯರ್‌ ಭೇಟಿ

Advertisements

ಮಾದಕ ವಸ್ತು ವಿಲೇವಾರಿ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ಪುಟ್ಟಮಾದಯ್ಯ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ-2 ಜಿ ಹರೀಶ್ ಹಾಗೂ ಸದಸ್ಯರಾದ ರಾಯಚೂರು ಉಪವಿಭಾಗದ ಡಿಎಸ್‌ಪಿ ಎಂ ಜಿ ಸತ್ಯನಾರಾಯಣರಾವ್, ಲಿಂಗಸೂಗೂರು ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ದತ್ತಾತ್ರೇಯ ಕರ್ನಾಡ್, ರಿಮ್ ಆಕ್ಟ್ ರಾಯಚೂರು ಅಧ್ಯಕ್ಷ ಡಾ ಶ್ರೀಶೈಲೇಶ ಅಮರಖೇಡ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣದ ಪರಿಸರ ಅಧಿಕಾರಿ ಪ್ರಕಾಶ, ಉಪಪರಿಸರ ಅಧಿಕಾರಿ ಶೈಲಜಾ ವಿ ಅಮೀನಗಡ, ತಾಂತ್ರಿಕ ಅಧಿಕಾರಿ ಜಯಕುಮಾರ, ಡಿಸಿಆರ್‌ಬಿ ಘಟಕದ ಪೊಲೀಸ್ ಇನ್ಸ್‌ಪೆಕ್ಟರ್ ತಿಮ್ಮಣ್ಣ ಎಸ್ ಅವರಿ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X