ಉಡುಪಿ | ಕಲ್ಲಚ್ಚು ಪ್ರಕಾಶನದಿಂದ “ದಿ ಬ್ಲಾಕ್ ಈಗಲ್” ತುಳು ಅನುವಾದ ಕಾದಂಬರಿ ಬಿಡುಗಡೆ

Date:

Advertisements

ಕಲ್ಲಚ್ಚು ಪ್ರಕಾಶನ ವತಿಯಿಂದ ಎಂ ಜಾನಕಿ ಬ್ರಹ್ಮಾವರ ಅವರ ತುಳು ಕಾದಂಬರಿ ಕಪ್ಪು ಗಿಡಿ ಇದರ ಎಸ್ ಎನ್ ಡಿ ಪೂಜಾರಿ ಗೋವಾ ಇವರು ಅನುವಾದಿಸಿದ ಇಂಗ್ಲಿಷ್ ಅನುವಾದ ದು ಬ್ಲಾಕ್ ಈಗಲ್ ಇಂದು ಉಡುಪಿಯ ಕಿದಿಯೂರ್ ಹೋಟಲ್ ನಲ್ಲಿ ಬಿಡುಗಡೆಗೊಂಡಿತು.

ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಕೇಂದ್ರ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಹಾಗೂ ಸಾಹಿತಿ ಪ್ರೊ ಮುರುಳಿಧರ್ ಉಪಾಧ್ಯಾಯ 1974ರಲ್ಲಿ ದೇವರಾಜು ಅರಸುರವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಭೂ ಸುಧಾರಣೆ ಕಾಯ್ದೆಯನ್ನು ಜಾರಿಗೆ ತಂದರು ಅದರಿಂದ ಸಮಾಜಕ್ಕೆ ಆದ ಪ್ರಯೋಜನ ಮತ್ತು ತುಳುನಾಡಿನಿಂದ ಮುಂಬೈಗೆ ಕೆಲಸಕ್ಕೆ ಹೋದ ಮತ್ತು ಅಲ್ಲಿಯೇ ಮದುವೆ ಆಗಿ ಸಂಸಾರ ನಡೆಸುತ್ತಿದ್ದ ಕುಟುಂಬದ ಚಿತ್ರಣವನ್ನು ಕಪ್ಪು ಗಿಡಿ ತುಳು ಕಾದಂಬರಿಯಲ್ಲಿ ಬಹಳ ಮಾರ್ನಿಕವಾಗಿ ಬಿಚ್ವಿಡಲಾಗಿದೆ ಈ ಕಾದಂಬರಿ ತುಳು ನಾಟಕ ಅಥವಾ ಚಲನಚಿತ್ರವಾಗಿ ಹೊರ ಬರಲಿ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಕರ್ನಾಟಕ ಸಾಹಿತ್ಯ ಪರಿಷನ್ ಉಡುಪಿ ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಸಾಹಿತಿ ಎಂ ಜಾನಕಿ ಬ್ರಹ್ಮಾವರ್, ಕಾದಂಬರಿ ಅನುವಾದಕ ಎಸ್ ಎನ್ ಡಿ ಪೂಜಾರಿ ಮಾತನಾಡಿದರು. ಕಲ್ಲಚ್ಚು ಪ್ರಕಾಶನ ಮಂಗಳೂರು ಇದರ ಮಹೇಶ್ ಆರ್ ನಾಯಕ್ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

Advertisements
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X