ಕನ್ನಡ ಬಿಗ್ಬಾಸ್-11ರ ಫಿನಾಲೆ ಶನಿವಾರ ಮತ್ತು ಭಾನುವಾರ ನಡೆಯಲಿದೆ. ಉತ್ತರ ಕರ್ನಾಟಕದ ಹಳ್ಳಿ ಹುಡುಗ ಹನುಮಂತ ಫಿನಾಲೆ ಪ್ರವೇಶಿಸಿದ್ದಾರೆ. ಆತನೇ ಗೆಲ್ಲಬಹುದು, ಗೆಲ್ಲಬೇಕು ಎಂದು ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ, ಹನುಮಂತ ಅವರ ವಿಚಾರವಾಗಿ ಇದೇ ಸೀಸನ್ನ ಮಾಜಿ ಸ್ಪರ್ಧಿ, ನಟಿ ಹಂಸ ಹನುಮಂತ ಮೀಸಲಾತಿ ಕಾರಣಕ್ಕೆ ಫಿನಾಲೆ ತಲುಪಿದ್ದಾರೆ ಎಂದು ಹೇಳುವ ಮೂಲಕ ತನ್ನಲ್ಲಿರುವ ಮೀಸಲಾತಿ ವಿರೋಧಿ, ಜಾತೀಯತೆಯ ವಿಕೃತಿಯನ್ನು ಹೊರಹಾಕಿದ್ದಾರೆ. ಈ ಬಗ್ಗೆ ಮಾಹಿತಿ ಈ ವಿಡಿಯೊದಲ್ಲಿದೆ.

BIGG BOSSನಲ್ಲಿಯೂ ಜಾತಿ ತಾರತಮ್ಯ!?
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: