ಮುಡಾ ಹಗರಣ | ನಂದಾಗಲಿ ಅಥವಾ ಸಿಎಂ ಅವರ ಪತ್ನಿಯವರದ್ದಾಗಲಿ ಪಾತ್ರ ಇಲ್ಲ: ಸಚಿವ ಬೈರತಿ ಸುರೇಶ್‌

Date:

Advertisements

ನಾನು ಬಹಳ ಕ್ಲಿಯರ್ ಆಗಿದ್ದೇನೆ. ಮುಡಾ ಹಗರಣದಲ್ಲಿ ನಂದಾಗಲಿ ಅಥವಾ ಮುಖ್ಯಮಂತ್ರಿಗಳ ಪತ್ನಿಯವರದ್ದಾಗಲಿ ಪಾತ್ರ ಇಲ್ಲ. ಆ ರೀತಿ ಪಾತ್ರ ಇಲ್ಲ ಅಂತಾನೇ ಒಪ್ಪಿಕೊಂಡು ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ಕೊಟ್ಟಿದೆ ಎಂದು ಸಚಿವ ಬೈರತಿ ಸುರೇಶ್‌ ಹೇಳಿದರು.

ಇ.ಡಿ ನೋಟಿಸ್‌ಗೆ ಮಧ್ಯಂತರ ತಡೆ ವಿಚಾರವಾಗಿ ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, “ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ್ಯಾಯಮೂರ್ತಿಗಳು ಕೇಸ್ ಮುಂದಕ್ಕೆ ಹಾಕಿದ್ದಾರೆ. 10ನೇ ತಾರೀಕು ಆದ ಮೇಲೆ ನೋಡೋಣ” ಎಂದರು.

“ನ್ಯಾಯಾಂಗದ ಮೇಲೆ ಸಂವಿಧಾನದ ಮೇಲೆ ನಾನು ಕಾಂಗ್ರೆಸ್ ಪಕ್ಷ ನಂಬಿಕೆ ಇಟ್ಟುಕೊಂಡಿದೆ. ನ್ಯಾಯಾಲಯದ ಆದೇಶವನ್ನು ನಾವು ಪಾಲಿಸುತ್ತೇವೆ. ಇ.ಡಿ ಅವರು, ಸಿಬಿಐ ಅವರನ್ನೇ ಕೇಳಬೇಕು ಯಾಕೆ ನೋಟಿಸ್ ಕೊಟ್ಟರು ಅಂತ. ನನಗೆ ನೋಟಿಸ್ ಬಂದಾಗ ಆಶ್ಚರ್ಯ ಆಯ್ತು” ಎಂದು ಹೇಳಿದರು.

Advertisements

“ಹಗರಣ ನಡೆದಾಗ ನಾನು ಮಂತ್ರಿನೂ ಅಲ್ಲ ಸೈಟನ್ನು ಪಡೆದಿಲ್ಲ. ಯಾರಿಗೂ ಸೈಟನ್ನು ಕೊಟ್ಟೂ ಇಲ್ಲ. ಸೈಟ್ ಹಂಚಿಕೆ ಗೊಂದಲ ಆದ ಮೇಲೆ ಸೈಟ್ ವಾಪಸ್ ಕೂಡ ಕೊಟ್ಟಿದ್ದಾರೆ. ಇದೆಲ್ಲ ನ್ಯಾಯಮೂರ್ತಿಗಳಿಗೆ ಮನದಟ್ಟಾಗಿದೆ. ಹಾಗಾಗಿ ಸ್ಟೇ ಕೊಟ್ಟಿದ್ದಾರೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

Download Eedina App Android / iOS

X