ಹಂಪಿ ಕನ್ನಡ ವಿಶ್ವವಿದ್ಯಾಲಯದ ಭಾಷಾ ನಿಕಾಯ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಭಾರತಿ ಟಿ. ಅವರಿಗೆ ಪಿಎಚ್ಡಿ ಪದವಿ ಘೋಷಣೆ ಮಾಡಲಾಗಿದೆ.
ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ಆರ್ ವೆಂಕಟೇಶ ಇಂದ್ವಾಡಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಆಧುನಿಕ ಕನ್ನಡ ನಾಟಕ ಸಾಹಿತ್ಯದ ಮೇಲೆ ಜನಪದ ಸಾಹಿತ್ಯದ ಪ್ರೇರಣೆ ಮತ್ತು ಪ್ರಭಾವ (1950ರ ನಂತರ ಆಯ್ದ ನಾಟಕಗಳನ್ನು ಅನುಲಕ್ಷಿಸಿ)” ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಈ ಪದವಿ ಪ್ರದಾನ ಮಾಡಿ ಗೌರವಿಸಲಾಗಿದೆ ಎಂದು ಹಂಪಿ ಕನ್ನಡ ವಿವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಸುದ್ದಿ ಓದಿದ್ದೀರಾ?: ವಿಜಯನಗರ | ಧರ್ಮಸ್ಥಳ ಸಂಘ ಸಂಸ್ಥೆಯ ಕಿರುಕುಳಕ್ಕೆ ಬೆಸತ್ತ ಮಹಿಳೆ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ
