ಉಡುಪಿ | 15 ವರ್ಷದ ಬಳಿಕ ಮನೆ ಸೇರಿದ ಬೆಳಗಾವಿಯ ವೃದ್ದ

Date:

Advertisements

ರಕ್ಷಿಸಲ್ಪಟ್ಟು ಪುರ್ನವಸತಿ ಪಡೆದಿದ್ದ, ವೃದ್ಧರ ಮನೆ‌ಮಂದಿಯನ್ನು ಪತ್ತೆಗೊಳಿಸಿ, ಹಸ್ತಾಂತರಿಸುವಲ್ಲಿ ಉಡುಪಿಯ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರವು ಯಶಸ್ವಿಯಾಗಿದೆ. ಕಾರ್ಯಚರಣೆಯಲ್ಲಿ ಆಪ್ತ ಸಮಾಲೋಚಕರಾದ ರೋಶನ್ ಕೆ ಅಮೀನ್, ಪೂರ್ಣಿಮಾ ಭಾಗಿಯಾಗಿದ್ದರು. ವೃದ್ಧರು ಕಳೆದ 15 ವರ್ಷಗಳಿಂದ ಮನೆಯಿಂದ ಹೊರಗುಳಿದಿದ್ದರು. ವೃದ್ಧರ ಹೆಸರು ಮಾದೇಶ‌ ಶಿಂಧೆ, ಬೆಳಗಾವಿಯವರಾಗಿದ್ದರು.

ಬದುಕಿನಲ್ಲಿ ಎದುರಾದ ಅಸಹಾಯಕ ಪರಿಸ್ಥಿತಿಯನ್ನು ಎದುರಿಸಲಾಗದೆ, ಶ್ರೀಕೃಷ್ಣ ಮಠದ‌ ಪರಿಸರದಲ್ಲಿ ಭಿಕ್ಷಾಟನೆಯಿಂದ ಜೀವನ ಸಾಗಿಸುತ್ತಿದ್ದ ಅಪರಿಚಿತ ವೃದ್ಧರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ರಕ್ಷಿಸಿದ್ದರು. ಬಳಿಕ‌ವೃದ್ಧರನ್ನು ಕೊರ್ಟ್ ರಸ್ತೆಯಲ್ಲಿರುವ ಹೊಸಬದುಕು ಆಶ್ರಮದಲ್ಲಿ ಪುರ್ನವಸತಿ ಕಲ್ಪಿಸಿದ್ದರು. ವೃದ್ಧರು ಕಳೆದ ನಾಲ್ಕು ತಿಂಗಳುಗಳಿಂದ ಹೊಸಬದುಕು ಆಶ್ರಮದ ಸಂಚಾಲಕರಾದ ವಿನಯಚಂದ್ರ, ರಾಜಶ್ರೀಯವರ ಶೂಶ್ರೂಸೆ, ಪೋಷಣೆಯಲ್ಲಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X