ಬೀದರ್ | ಭಾರತೀಯರೊಂದಿಗೆ ಅಮೇರಿಕಾ ಅಮಾನುಷ ವರ್ತನೆ : ಸಂಸದ ಸಾಗರ್ ಖಂಡ್ರೆ ಖಂಡನೆ

Date:

Advertisements

ಅಮೆರಿಕದಿಂದ ಭಾರತೀಯರನ್ನು ಹಿಂತಿರುಗಿಸುವ ಸಂದರ್ಭದಲ್ಲಿ ಅವರ ಕೈಗಳಿಗೆ ಬೇಡಿ ಹಾಕಿ ಅಪರಾಧಿಗಳಂತೆ ನಡೆದುಕೊಂಡಿರುವ ಅಮೇರಿಕಾದ ಧೋರಣೆ ತೀವ್ರವಾಗಿ ಖಂಡಿಸುವುದಾಗಿ ಸಂಸದ ಸಾಗರ ಖಂಡ್ರೆ ತಿಳಿಸಿದ್ದಾರೆ.

‘ಇದು ಮಾನವೀಯ ಮೌಲ್ಯಗಳಿಗೆ ವಿರುದ್ಧವಾಗಿದ್ದು, ಯಾವುದೇ ಕಾರಣಕ್ಕೂ ಸ್ವೀಕಾರಾರ್ಹವಲ್ಲ. ಭಾರತ ಸರಕಾರವು ಈ ಸಂಕಷ್ಟದ ಸಂದರ್ಭದಲ್ಲಿ ತನ್ನ ಪ್ರಜೆಗಳ ಪರ ನಿಂತು, ಅವರ ಗೌರವ ಮತ್ತು ಹಕ್ಕುಗಳನ್ನು ರಕ್ಷಿಸಬೇಕು’ ಎಂದು ಆಗ್ರಹಿಸಿದರು.

ಈ ಅಮಾನುಷ ವರ್ತನೆಗೆ ಸಮರ್ಥನೆ ನೀಡುವ ಬದಲು, ತಕ್ಷಣವೇ ರಾಜತಾಂತ್ರಿಕ ಮಟ್ಟದಲ್ಲಿ ಬಲವಾದ ಹಸ್ತಕ್ಷೇಪ ಮಾಡಿ, ಭಾರತೀಯರ ಗೌರವವನ್ನು ಉಳಿಸಿಕೊಳ್ಳುವ ಕ್ರಮಕೈಗೊಳ್ಳಬೇಕು.ತಕ್ಷಣವೇ ಕೇಂದ್ರ ಸರಕಾರ ಪರಿಣಾಮಕಾರಿಯಾದ ಕ್ರಮವನ್ನು ತೆಗೆದುಕೊಳ್ಳುವಂತೆ ಗುರುವಾರ ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X