ವಿಜಯನಗರ | ಬಸಮ್ಮ ತುಳಜಪ್ಪ ಉಪಳಾಂವಕರ ಸ್ಮಾರಕ ಸಾಹಿತ್ಯ ಕೃತಿ ಪ್ರಶಸ್ತಿಗೆ ಡಾ. ಅಮರೇಶ ಯತಗಲ್ ಆಯ್ಕೆ

Date:

Advertisements

ಕಲಬುರಗಿಯ ಕನ್ನಡ ನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘದ ಸಹಯೋಗದಲ್ಲಿ ಕನ್ನಡ ಸಾಹಿತ್ಯ ಸಂಘ, ಶ್ರೀಮತಿ ವ್ಹಿ.ಜಿ. ಮಹಿಳಾ ಕಾಲೇಜಿನಿಂದ ಕೊಡಮಾಡುವ ‘ಶ್ರೀಮತಿ ಬಸಮ್ಮ ತುಳಜಪ್ಪ ಉಪಳಾಂವಕರ ಸ್ಮಾರಕ ಸಾಹಿತ್ಯ ಕೃತಿ ಪ್ರಶಸ್ತಿ’ಗೆ ಡಾ. ಅಮರೇಶ ಯತಗಲ್ ಆಯ್ಕೆಯಾಗಿದ್ದಾರೆ.

ಕಲಬುರಗಿಯ ಕನ್ನಡನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘವು ಪ್ರತಿವರ್ಷದಂತೆ ಈ ವರ್ಷವೂ 2023ರಲ್ಲಿ ಪ್ರಕಟವಾದ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲಾಗಿದ್ದು, ಫೆಬ್ರವರಿ 19ರಂದು ಕನ್ನಡನಾಡು ಪ್ರಕಾಶನದ 2024ರ ಹತ್ತು ಕೃತಿಗಳ ಲೋಕಾರ್ಪಣೆ ಮತ್ತು 2023ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮರಿಸ್ವಾಮಿ ಗೆಲುವು

Advertisements

ಕನ್ನಡ ವಿಶ್ವವಿದ್ಯಾಲಯದ ಶಾಸನಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥ ಡಾ. ಅಮರೇಶ ಯತಗಲ್ ಅವರ ‘ಗತಾನುಶೀಲನ’(ಇತಿಹಾಸ-ಸಂಸ್ಕೃತಿ) ಕೃತಿ ‘ಶ್ರೀಮತಿ ಬಸಮ್ಮ ತುಳಜಪ್ಪ ಉಪಳಾಂವಕರ ಸ್ಮಾರಕ ಸಾಹಿತ್ಯ ಕೃತಿ ಪ್ರಶಸ್ತಿ’ಗೆ ಆಯ್ಕೆಯಾಗಿದ್ದು, ಈ ಪ್ರಶಸ್ತಿಯು ಫಲಕ ಹಾಗೂ ₹5,000 ಗೌರವಧನ ಒಳಗೊಂಡಿರುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X