ಮದ್ದೂರು | ರೈತರ ಬೆನ್ನೆಲುಬಾಗಿದ್ದ ಮಹಾನ್‌ ಚೇತನ ʼನಂಜುಂಡಸ್ವಾಮಿʼ: ರೈತ ಮುಖಂಡ ನಾಗರಾಜು

Date:

Advertisements

ʼರಾಜ್ಯ ರೈತ ಸಂಘವನ್ನು ಕಟ್ಟುವ ಮೂಲಕ ರೈತರಿಗೆ ಬೆನ್ನೆಲುಬಾಗಿ ನಿಂತ ಮಹಾನ್ ಚೇತನ ಪ್ರೊ. ಎಂ ಡಿ ನಂಜುಂಡಸ್ವಾಮಿಯವರುʼ ಎಂದು ರೈತ ಮುಖಂಡ ನಾಗರಾಜು ಅಭಿಪ್ರಾಯಪಟ್ಟರು.

ಮದ್ದೂರು ಪಟ್ಟಣದ ಟಿಎಪಿಸಿಎಂಎಸ್ ಹತ್ತಿರ ಇರುವ ಎಂ ಡಿ ನಂಜುಂಡಸ್ವಾಮಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, “ಸರ್ಕಾರದ ಅಧಿಕಾರಿಗಳು ರೈತರ ಸಾಲ ವಸೂಲಾತಿ ಮಾಡಲು ಮುಂದಾದ ಸಂದರ್ಭದಲ್ಲಿ ಸಾಲ ಕಟ್ಟದೆ ಇರುವವರ ಮನೆಯನ್ನು ಜಪ್ತಿ ಮಾಡದಂತೆ ಸಂವಿಧಾನ ಬದ್ಧವಾಗಿ ಕಾನೂನು ಹೋರಾಟ ರೂಪಿಸಿದವರು ನಂಜುಂಡಸ್ವಾಮಿಯವರು. ಅಧಿಕಾರಿಗಳು ರೈತರ ಮನೆ ಜಪ್ತಿ ಮಾಡದಂತೆ ಊರುಗಳಲ್ಲಿ ರೈತ ಸಂಘದ ಬೋರ್ಡ್ ಹಾಕಿಸಿ ರೈತರ ಅನುಮತಿ ಇಲ್ಲದೆ ಊರಿಗೆ ಪ್ರವೇಶವಿಲ್ಲ ಎನ್ನುವ ಬೋರ್ಡ್‌ ಹಾಕುವ ಮೂಲಕ ರೈತರಿಗೆ ಬೆಂಬಲವಾಗಿ ನಿಂತಿದ್ದರು. ಅವರ ಪ್ರತಿ ಮಾತು ರೈತರ ಪಾಲಿಕೆ ರಕ್ಷಣೆಯಂತಿರುತ್ತಿತ್ತು” ಎಂದರು.

ಈ ಸುದ್ದಿ ಓದಿದ್ದೀರಾ?: ಮದ್ದೂರು | ಕುವೆಂಪು ರಾಮಾಯಣದ ನೋವಿನ ಪಾತ್ರಗಳಿಗೆ ತಮ್ಮ ಕೃತಿಗಳ ಮೂಲಕ ಜೀವ ತುಂಬಿದರು : ಹೆಚ್.ಹನುಮಂತರಾಯಪ್ಪ

Advertisements

ಈ ವೇಳೆ ಪುರಸಭಾ ಮಾಜಿ ಅಧ್ಯಕ್ಷ ಎಂ ಸಿ ಬಸವರಾಜು, ಶಿಕ್ಷಕ, ಸಾಹಿತಿ ಬಿ ವಿ ಹಳ್ಳಿ ನಾರಾಯಣ್, ಪ್ರಗತಿಪರ ಸಂಘಟಕ ಕೆ ಟಿ ಶಿವಕುಮಾರ್, ಸುಮುಖ ನಿಧಿ ಬ್ಯಾಂಕ್ ಅಧ್ಯಕ್ಷ ಕುಂದನ ಕುಪ್ಪೆ ಕುಮಾರ್, ಅಹಿಂದ ಸಂರಕ್ಷಣಾ ವೇದಿಕೆಯ ಸಂಘಟನಾ ಕಾರ್ಯದರ್ಶಿ
ಶಶಿ ಕುಮಾರ್ ಪಿ, ಶಿಕ್ಷಕ ರಾಮಲಿಂಗಯ್ಯ, ಸೋಮಶೇಖರ್,ರಾಚಯ್ಯ ಚಾಮನಹಳ್ಳಿ, ಜಯಂತಿ ಲಾಲ್ ಪಾಟೀಲ್, ಬಿ ಪಿ ಗೀರೀಶ್ಹಾ ಗೂ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X