ಕರ್ನಾಟಕದಲ್ಲಿ ರಾಜಕೀಯ ಪ್ರಾತಿನಿಧ್ಯ ಮತ್ತು ಮಹಿಳೆ; ಮೂಡಬೇಕಿದೆ ಸ್ವತಂತ್ರ ವ್ಯಕ್ತಿತ್ವ

Date:

Advertisements

ರಾಜಕೀಯ ರಂಗದಲ್ಲಿ ಇಂದು ಹೆಣ್ಣು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದು ಪ್ರಭುತ್ವದ ಯೋಜನೆಗಳ ಫಲಾನುಭವಿಯಾಗಿ ಮತ್ತು ಆ ಯೋಜನೆಗಳ ವಿಸ್ತರಣಾಕಾರಳಾಗಿಯೇ ಹೊರತು ಆ ರಾಜಕೀಯ ಯೋಜನೆಗಳ ನೀತಿ ನಿರೂಪಕಳಾಗಿ ಅಲ್ಲ. ಇಂತಹ ಸ್ಥಿತಿ ಬದಲಾಗಬೇಕಾದರೆ ಅವಳಿಗೆ ರಾಜಕೀಯ ಅಧಿಕಾರ ಚಲಾಯಿಸುವ ಅವಕಾಶ ಸಿಗಬೇಕು. ಈ ನಿಟ್ಟಿನಲ್ಲಿ ಇಡೀ ದೇಶದ ರಾಜಕಾರಣವನ್ನು ಗಮನಿಸಿದರೆ ಕರ್ನಾಟಕದ ಸ್ಥಿತಿ ಅತ್ಯಂತ ಶೋಚನೀಯ. ಕರ್ನಾಟಕದಲ್ಲಿ ಇಲ್ಲಿಯವರೆಗೂ ಹದಿನೆಂಟು ರಾಜ್ಯಪಾಲರು ಆಗಿಹೋಗಿದ್ದಾರೆ. ಅದರಲ್ಲಿ ಒಬ್ಬರೇ ಮಹಿಳೆ. ಮೊದಲ ಮಹಿಳಾ ಚುನಾವಣಾ ಆಯುಕ್ತರೆಂಬ ಕೀರ್ತಿಗೆ ಪಾತ್ರರಾದ ವಿ.ಎಸ್. ರಮಾದೇವಿಯವರು…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
n gayatri
ಡಾ.ಎನ್. ಗಾಯತ್ರಿ
+ posts

ಲೇಖಕಿ ಡಾ. ಎನ್. ಗಾಯತ್ರಿ ಮೂಲತಃ ಬೆಂಗಳೂರಿನವರು. ಮಹಿಳಾ ಪರ ಚಿಂತಕಿಯಾಗಿ, ಜಾಗೃತಿ ಮಹಿಳಾ ಅಧ್ಯಯನ ಕೇಂದ್ರದ ಸ್ಥಾಪಕ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. 22 ವರ್ಷ ಕಾಲ 'ಅಚಲ' ಮಾಸಪತ್ರಿಕೆಯ ಸಂಪಾದಕಿಯಾಗಿದ್ದು, ಈಗ 'ಹೊಸತು' ಪತ್ರಿಕೆಯ ಸಂಪಾದಕ ಬಳಗದಲ್ಲೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೃತಿಗಳು: 'ಮಹಿಳೆ: ಬಿಡುಗಡೆಯ ಹಾದಿಯಲ್ಲಿ’, 'ಮಹಿಳಾ ಚಳವಳಿಯ ಮಜಲುಗಳು’, 'ಮುಖಾಮುಖಿ', 'ಕ್ಲಾರಾ ಜೆಟ್ಕಿನ್, 'ಮಹಿಳಾ ಮೀಸಲಾತಿ' ಮತ್ತು 'ಲಿಂಗ ರಾಜಕಾರಣ', ಫ್ರೆಡರಿಕ್ ಜೋಲಿಯೂ ಕ್ಯೂರಿ (ಅನುವಾದ), ಭಗತ್‌ಸಿಂಗ್ ಮತ್ತು ಅವನ ಸಂಗಾತಿಗಳು (ವ್ಯಕ್ತಿ ಚಿತ್ರ), ನಾನೇಕ ನಾಸ್ತಿಕ (ಅನುವಾದ), ತ್ರಿವೇಣಿಯವರ ಬಗ್ಗೆ ಬರೆದ ಲೇಖನಗಳ ಸಂಗ್ರಹ (ಸಂಪಾದಿತ).

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಡಾ.ಎನ್. ಗಾಯತ್ರಿ
ಡಾ.ಎನ್. ಗಾಯತ್ರಿ
ಲೇಖಕಿ ಡಾ. ಎನ್. ಗಾಯತ್ರಿ ಮೂಲತಃ ಬೆಂಗಳೂರಿನವರು. ಮಹಿಳಾ ಪರ ಚಿಂತಕಿಯಾಗಿ, ಜಾಗೃತಿ ಮಹಿಳಾ ಅಧ್ಯಯನ ಕೇಂದ್ರದ ಸ್ಥಾಪಕ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. 22 ವರ್ಷ ಕಾಲ 'ಅಚಲ' ಮಾಸಪತ್ರಿಕೆಯ ಸಂಪಾದಕಿಯಾಗಿದ್ದು, ಈಗ 'ಹೊಸತು' ಪತ್ರಿಕೆಯ ಸಂಪಾದಕ ಬಳಗದಲ್ಲೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೃತಿಗಳು: 'ಮಹಿಳೆ: ಬಿಡುಗಡೆಯ ಹಾದಿಯಲ್ಲಿ’, 'ಮಹಿಳಾ ಚಳವಳಿಯ ಮಜಲುಗಳು’, 'ಮುಖಾಮುಖಿ', 'ಕ್ಲಾರಾ ಜೆಟ್ಕಿನ್, 'ಮಹಿಳಾ ಮೀಸಲಾತಿ' ಮತ್ತು 'ಲಿಂಗ ರಾಜಕಾರಣ', ಫ್ರೆಡರಿಕ್ ಜೋಲಿಯೂ ಕ್ಯೂರಿ (ಅನುವಾದ), ಭಗತ್‌ಸಿಂಗ್ ಮತ್ತು ಅವನ ಸಂಗಾತಿಗಳು (ವ್ಯಕ್ತಿ ಚಿತ್ರ), ನಾನೇಕ ನಾಸ್ತಿಕ (ಅನುವಾದ), ತ್ರಿವೇಣಿಯವರ ಬಗ್ಗೆ ಬರೆದ ಲೇಖನಗಳ ಸಂಗ್ರಹ (ಸಂಪಾದಿತ).

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-2)

(ಮುಂದುವರಿದ ಭಾಗ..) ಅಂಬೇಡ್ಕರ್ ಅವರ ಬರಹವನ್ನು ಓದಿದಾಗ ಪ್ರತಿಬಾರಿಯೂ ಅತ್ಯಂತ ಸ್ಪಷ್ಟವಾಗಿ...

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-1)

ಭಾರತದ ರಾಜಕೀಯ ಇತಿಹಾಸದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಅವರ ವಿಚಾರಗಳ ಮತ್ತು...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-2)

(ಮುಂದುವರಿದ ಭಾಗ..) ಹಾಗಾದರೆ ಹಿಂದೂ ಮಹಿಳೆಯರ ಅವನತಿಗೆ ನಿಜಕ್ಕೂ ಕಾರಣರಾದವರು ಯಾರು?-...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-1)

"ಒಂದು ಸಮಾಜದ ಪ್ರಗತಿಯನ್ನು ಆ ಸಮಾಜದಲ್ಲಿನ ಮಹಿಳೆಯರು ಸಾಧಿಸಿರುವ ಮುನ್ನಡೆಯ ಮಟ್ಟದಿಂದ...

Download Eedina App Android / iOS

X