ಹಾವೇರಿ | ಮಾಂಗಲ್ಯ ಸರಗಳ್ಳ ಪೊಲೀಸರ ವಶ

Date:

Advertisements

ಮಾಂಗಲ್ಯ ಸರಗಳ್ಳತನ ಮಾಡಿ ತಲೆಮಾರಿಸಿಕೊಂಡಿದ್ದ ಆರೋಪಿಯನ್ನು ಹಾವೇರಿ ದನದ ಮಾರುಕಟ್ಟೆಯ ಹತ್ತಿರ ಪೊಲೀಸರು ಬಂಧಿಸಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರು ಕುಮಾರ ನಗರದ ಮಹಿಳೆಯ ಮಾಂಗಲ್ಯ ಸರವನ್ನು ಕಳ್ಳತನ ಮಾಡಿದ್ದು, ಹಾನಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಿಪಿಐ ಆಂಜನೇಯ ಎನ್ ಹೆಚ್ ನೇತೃತ್ವದಲ್ಲಿ ತಂಡ ರಚಿಸಿ, ಆರೋಪಿಯಾದ ನಾಗರಾಜಪ್ಪ ಮರಾಠಿ ಹಾವೇರಿ ಪಟ್ಟಣದ ದನದ ಮಾರುಕಟ್ಟೆ ಹತ್ತಿರದಲ್ಲಿ ವಶಪಡಿಸಿಕೊಂಡಿದ್ದಾರೆ.

Advertisements

ಆರೋಪಿ ನಾಗರಾಜಪ್ಪ ಮರಾಠಿ ವಯಸ್ಸು 24 ಇದ್ದು, ಗೌಂಡಿ ಕೆಲಸ ಮಾಡುತ್ತಾನೆ. ಆರೋಪಿಯಿಂದ 1.14,000/-ಕಿಮ್ಮತ್ತಿನ ಬಂಗಾರದ ಮಾಂಗಲ್ಯ ಸರ ಹಾಗೂ ಕೃತ್ಯಕ್ಕೆ ಬಳಸಿದ ಬಜಾಜ್ ಪಲ್ಸರ್ ಮೋಟಾರ್ ಸೈಕಲ್ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸೈಬರ್ ವಂಚನೆ ಬಗ್ಗೆ ಎಚ್ಚರವಹಿಸಿ : ಪ್ರೊ.ಬಿ.ಎಸ್.ಬಿರಾದಾರ್

ಆರೋಪಿ ವಿರುದ್ದ ಚಿತ್ರದುರ್ಗ, ತುಮಕೂರ, ಗದಗ,  ಬಳ್ಳಾರಿ ಹಾಗೂ ಹಾವೇರಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಸುಲಿಗೆ, ರಾತ್ರಿ ಕಳವು ಹಾಗೂ ದೇವಸ್ಥಾನ ಕಳವು ರೀತಿಯ ಸುಮಾರು 35 ಪ್ರಕರಣಗಳು ದಾಖಲಾಗಿಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X