ಉಡುಪಿ | ಬೈಕ್ ಗಳ ನಡುವೆ ಮುಖಮುಖಿ ಡಿಕ್ಕಿ, ಓರ್ವ ಸ್ಥಳದಲ್ಲೇ ಸಾವು

Date:

Advertisements

ಎರಡು ಬೈಕುಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಮೃತಪಟ್ಟ ಘಟನೆ ಅಜ್ಜರಕಾಡು ಅಗ್ನಿ ಶಾಮಕ ದಳ ಠಾಣೆಯ ಸಮೀಪ ಸೋಮವಾರ ರಾತ್ರಿ ಸಂಭವಿಸಿದೆ.

ಮೃತರನ್ನು ಸ್ಥಳೀಯರಾದ ಸ್ಯಾಮ್ಯುಯೆಲ್ ಸದಾನಂದ ಕರ್ಕಡ(59) ಎಂದು ಗುರುತಿಸಲಾಗಿದೆ. ಅತಿ ವೇಗದಿಂದ ಬಂದ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸದಾನಂದ ರಸ್ತೆಗೆ ಬಿದ್ದಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡು ಅವರು ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದು ಬಂದಿದೆ.

ಅಪಘಾತದಿಂದ ಎರಡು ಬೈಕ್ ಗಳು ಕೂಡ ಸಂಪೂರ್ಣ ನಜ್ಜುಗುಜ್ಜಾಗಿವೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

Download Eedina App Android / iOS

X