ಶಿವಮೊಗ್ಗ | ಇನ್ಶೂರೆನ್ಸ್ ಪಾವತಿಸದೆ ಓಡಿಸುತ್ತಿದ್ದ ಖಾಸಗಿ ಬಸ್ ಮಾಲೀಕನಿಗೆ ದಂಡ

Date:

Advertisements

ಪುಟ್ಟ ಮಕ್ಕಳನ್ನು ಬೈಕ್‌ನಲ್ಲಿ ಕರದೊಯ್ಯುವಾಗ ಹೆಲ್ಮೆಟ್‌ ಬಳಸಿ ಎನ್ನುವ ಅಭಿಯಾನವನ್ನು ಆರಂಭಿಸಿರುವ ಶಿವಮೊಗ್ಗ ಟ್ರಾಫಿಕ್‌ ಪೊಲೀಸರು ಇನ್ನೊಂದೆಡೆ ಇನ್ಶೂರೆನ್ಸ್ ಇಲ್ಲದೆ ಬಸ್‌ ಓಡಿಸುತ್ತಿರುವುದನ್ನು ಪತ್ತೆ ಮಾಡಿ ₹4500 ಫೈನ್‌ ಹಾಕಿದ್ದಾರೆ.

ಫೆ.19ರಂದು ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ತಿರುಮಲೇಶ್ ಮತ್ತು ಸಿಬ್ಬಂದಿ ಪ್ರಕಾಶ್ ಕೆ ಆರ್ ಎಸ್ ಐ, ಪ್ರವೀಣ್ ಪಾಟೀಲ್ ಹೆಚ್ ಸಿ, ಪ್ರಶಾಂತ್, ಚಂದ್ರ ನಾಯಕ್, ಶಿವಕುಮಾರ್, ಪಿ ಸಿ ವಾಹನ ತಪಾಸಣೆ ನಡೆಸುತ್ತಿದ್ದರು.

ಈ ವೇಳೆ ಬಸ್‌ವೊಂದು ಇನ್ಶೂರೆನ್ಸ್ ಇಲ್ಲದೆ ಸಂಚರಿಸುತ್ತಿದ್ದನ್ನು ಸಿಬ್ಬಂದಿ ಕಂಡುಹಿಡಿದಿದ್ದಾರೆ. ಆ ಬಳಿಕ ಬಸ್‌ ತಡೆದು ಅದರಲ್ಲಿದ್ದ ಪ್ರಯಾಣಿಕರಿಗೆ ಇನ್ಶೂರೆನ್ಸ್ ಇಲ್ಲದ ವಾಹನ ಚಲಾಯಿಸುವುದು ಅಪರಾಧ ಎಂಬುದನ್ನು ಮತ್ತು ವಿಮೆ ಮಾಡಿಸದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿವಳಿಕೆ ನೀಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ಪುಟಾಣಿ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ; ಟ್ರಾಫಿಕ್ ಪೊಲೀಸರಿಂದ ಜಾಗೃತಿ ಕಾರ್ಯಕ್ರಮ

ಬಸ್‌ ಮಾಲಿಕ ₹4500 ದಂಡ ಪಾವತಿಸಿದ ಬಳಿಕ ಪ್ರಕರಣವನ್ನು ಇತ್ಯರ್ಥಗೊಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X