ಮಂಗಳೂರು | ಎನ್ ಅಮೀನ್ ಪಕ್ಕಲಡ್ಕರ ಆನೆ ಬಂತೊಂದಾನೆ ಕಥಾ ಸಂಕಲನ ಬಿಡುಗಡೆ

Date:

Advertisements

ಮಂಗಳೂರಿನ ಹಿರಿಯ ಬರಹಗಾರರು ಭಾರತ್ ಸೋಷಿಯಲ್ ವೆಲ್ಫೇರ್ ಆಂಡ್ ಟ್ರಸ್ಟ್ ಅಧ್ಯಕ್ಷ‌ ಎನ್ ಅಮೀನ್ ಪಕ್ಕಲಡ್ಕ ‌ಅವರ ಮೊದಲ ಕಥಾ ಸಂಕಲನ‌ “ಆನೆ ಬಂತೊಂದಾನೆ” ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಮಂಗಳೂರು ವಿಶ್ವವಿದ್ಯಾಲಯ ಕೊಣಾಜೆಯಲ್ಲಿ ನಡೆದ 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ಮೊದಲ ದಿನದಂದು ಕುಲಸಚಿವ ರಾಜು ಮೊಗವೀರ ಕೆಎಎಸ್ ಹಾಗೂ ಸಮ್ಮೇಳನದ ಅಧ್ಯಕ್ಷ ಡಾ. ಪ್ರಭಾಕರ ಶಿಶಿಲ ಅವರು ನಿರ್ವಹಿಸಿದರು.

ಎನ್ ಎನ್ ಅಮೀನ್ ಪಕ್ಕಲಡ್ಕರ ಆನೆ ಬಂತೊಂದಾನೆ ಪುಸ್ತಕ 1

ಈ ಸುದ್ದಿ ಓದಿದ್ದೀರಾ? ಕತಾರ್‌ನ ʼತುಳು ಜಾತ್ರೆʼಯಲ್ಲಿ ಮಿಂಚಿದ ಬಿಲ್ಲವಾಸ್ ಕತಾರ್‌ನ ‘ಅಮ್ಮನ ತಮ್ಮನ’ ತಂಡ

Advertisements

ಕಸಾಪ ದ.ಕ ಜಿಲ್ಲಾ ಅಧ್ಯಕ್ಷ ಎಂ ಪಿ ಶ್ರೀನಾಥ್ ಮಂಗಳೂರು ಮಹಿಳಾ ಸಭಾ ಅಧ್ಯಕ್ಷೆ ವಿಜಯಲಕ್ಷ್ಮೀ ಬಿ ಶೆಟ್ಟಿ, ಪ್ರಕಾಶಕ ಕೊಲ್ಲೂರು ನಾಗೇಶ್, ಉಳ್ಳಾಲ ತಾಲೂಕು ಅಧ್ಯಕ್ಷ ಪ್ರೊ. ಧನಂಜಯ ಕುಂಬ್ಳೆ, ಪ್ರೊ. ಮೋಹನ್ ಕುಂಟಾರ್, ಪ್ರೊ. ಸೋಮಣ್ಣ ಹೊಂಗಳ್ಳಿ, ಸ್ಮಿತಾ ಅಮೃತ ರಾಜ್ ಸಂಪಾಜೆ, ರೇಣುಕಾ ಸುಧೀರ್ ಅರಸಿನಮಕ್ಕಿ, ಪುಸ್ತಕ ಬಿಡುಗಡೆ ಸಮಿತಿಯ ಸಂಚಾಲಕ ಅಶೀರುದ್ದೀನ್ ಸಾರ್ತಬೈಲ್ ಸೇರಿದಂತೆ ಮೊದಲಾದವರು ಇದ್ದರು.

ಕಸಾಪ ದ.ಕ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪುಷ್ಪರಾಜ್ ಕೆ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X