ದಾವಣಗೆರೆ | ಯಶಸ್ವಿಯಾಗಿ ಸಮಾರೋಪಗೊಂಡ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ರಾಜ್ಯಮಟ್ಟದ ಸಮಾವೇಶ

Date:

Advertisements

ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ವತಿಯಿಂದ ಫೆಬ್ರವರಿ 22-23 ರಂದು ದಾವಣಗೆರೆಯ ತಾಜ್ ಪ್ಯಾಲೇಸ್‌ನಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಕಾರ್ಯಕರ್ತರ ಸಮಾವೇಶವು ಯಶಸ್ವಿಯಾಗಿ ಸಮಾರೋಪಗೊಂಡಿತು.

ಈ ಸಮಾವೇಶದಲ್ಲಿ ಉದ್ಯಮಶೀಲತೆ, ಸಾಮಾಜಿಕ ಜಾಲತಾಣಗಳ ಪ್ರಭಾವ, ಪರಿಸರ ಸಂರಕ್ಷಣೆ, ನಾಯಕತ್ವ ತರಬೇತಿ ಸೇರಿದಂತೆ ಹಲವಾರು ಕಾರ್ಯಾಗಾರಗಳು ಜರುಗಿದವು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ, ಜಾತಿ ಕ್ರೌರ್ಯದಿಂದ ಪೀಡಿತ ಸಮುದಾಯದ ಯಥಾರ್ಥವನ್ನು ಕಣ್ತುಂಬಿಕೊಳ್ಳುವಂತಾದ ಮೂಗೇಟು ಕನ್ನಡ ನಾಟಕ ಪ್ರದರ್ಶನವಾಯಿತು.

ಈ ಎರಡು ದಿನಗಳ ಅವಧಿಯಲ್ಲಿ ನಡೆದ ಯೂತ್ ಎಕ್ಸ್ಪೋ ವಿಶೇಷ ಆಕರ್ಷಣೆಯಾಗಿತ್ತು. ದೆಹಲಿಯಿಂದ ಆಗಮಿಸಿದ್ದ ಖ್ಯಾತ ಗಾಯಕ ಹೈದರ್ ಸೈಫ್ ಅವರು ಮನಮುಟ್ಟುವ ಗಾಯನ ಕಾರ್ಯಕ್ರಮ ನೀಡಿದರು.

Advertisements

ರಾಜ್ಯದ ಮೂಲೆಮೂಲೆಗಳಿಂದ ಆಗಮಿಸಿದ್ದ ಯುವ ಕಾರ್ಯಕರ್ತರಿಗೆ ಜಮಾಅತೆ ಇಸ್ಲಾಮಿ ಹಿಂದ್ ಉಪಾಧ್ಯಕ್ಷರಾದ ಜನಾಬ್ ಎಸ್. ಅಮೀನುಲ್ ಹಸನ್, ಜೆಐಎಚ್ ರಾಜ್ಯಾಧ್ಯಕ್ಷ ಡಾ. ಸಾದ್ ಬೆಳಗಾಮಿ, ಜೆಐಎಚ್ ರಾಜ್ಯ ಕಾರ್ಯದರ್ಶಿ ಡಾ. ತಾಹಾ ಮತೀನ್, ಹಾಗೂ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ರಾಜ್ಯಾಧ್ಯಕ್ಷರಾದ ಲಬೀದ್ ಶಾಫಿ ಅವರು ಯುವಕರಿಗೆ ಮಾರ್ಗದರ್ಶನ ನೀಡಿದರು.

ಇದನ್ನು ಓದಿದ್ದೀರಾ? ಫೆ.26ರಂದು ರಾಜಧಾನಿಯಲ್ಲಿ ಸಂಭ್ರಮದಿಂದ ನಡೆಯಲಿದೆ ಬೆಂಗಳೂರು ಬ್ಯಾರಿಗಳ ‘ಬ್ಯಾರಿ ಕೂಟ’

ಸಮಾವೇಶದಲ್ಲಿ ಹಲವು ವಿಷಯಗಳ ಮೇಲೆ ಚರ್ಚೆಗಳು ನಡೆಯಿತು ಹಾಗೂ ವಿವಿಧ ಕ್ಷೇತ್ರದ ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

WhatsApp Image 2025 02 25 at 2.13.32 PM 1
WhatsApp Image 2025 02 25 at 2.13.32 PM
WhatsApp Image 2025 02 25 at 2.13.29 PM
WhatsApp Image 2025 02 25 at 2.16.09 PM
WhatsApp Image 2025 02 25 at 2.13.28 PM
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X