ಗದಗ | ಮಾರ್ಚ್ 1ರಂದು ಡಿವೈಎಫ್ಐ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Date:

Advertisements

“ಬಹುತ್ವ ಪರಂಪರೆಯನ್ನು ಗಟ್ಟಿಗೊಳಿಸಲು ಯುವಜನತೆ ಡಿವೈಎಫ್ಐ ಸಂಘಟನೆಯನ್ನು ಬೆಂಬಲಿಸಬೇಕು. ಹಾಗಾಗಿ ಮಾರ್ಚ್ 1ರಂದು ಡಿ.ವೈ.ಎಫ್.ಐ  ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಆಗಲಿದೆ” ಎಂದು ಪತ್ರಿಕಾ ಗೋಷ್ಠಿಯಲ್ಲಿ ಮುಖಂಡ ದಾವಲಾಸಬ್ ತಾಳಿಕೋಟೆ ತಿಳಿಸಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಪತ್ರಿಕಾ ಗೋಷ್ಠಿ ಉದ್ದೇಶಿಸಿ ಮಾತನಾಡಿದರು.

“ಸರ್ವರಿಗೂ ಶಿಕ್ಷಣ, ಉದ್ಯೋಗ, ಆರೋಗ್ಯ, ಆಹಾರ, ವಸತಿ, ಘನತೆಯ ಬದುಕು ಭಾರತದ ಜನತೆಯ ಹಕ್ಕು ಸಾಕಾರಗೊಳ್ಳಲು ಹಾಗೂ ದೇಶದ ಐಕ್ಯತೆ, ಸಮಗ್ರತೆ, ಸಾರ್ವಭೌಮತ್ವ, ಸೌಹಾರ್ದತೆ, ಕಟ್ಟಲು. ಡಿವೈಎಫ್ಐ ಗೆ ಯುವಜನತೆ ಸದಸ್ಯತ್ವ ಸೇರುವುದರ ಮೂಲಕ ಹಕ್ಕುಗಳಿಗಾಗಿ ಹೋರಾಟ ನಡೆಸಲು ಮುಂದಾಗಬೇಕಿದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

“ಗಜೇಂದ್ರಗಡ ಪಟ್ಟಣದ ಮೂರನೇ ವಾರ್ಡ್ ನಲ್ಲಿ  ಸದಸ್ಯತ್ವ ಅಭಿಯಾನಕ್ಕೆ  ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಕಾಮ್ರೇಡ್ ಬಸವರಾಜ ಪೂಜಾರ ಚಾಲನೆ ನೀಡಲಿದ್ದಾರೆ. ರಾಜ್ಯ ಸಮಿತಿ ಸದಸ್ಯ ಫಯಾಜ್ ತೋಟದ ಸೇರಿದಂತೆ ಎಂ.ಎಸ್.ಹಡಪದ, ಬಾಲು ರಾಠೋಡ, ಪೀರು ರಾಠೋಡ, ಮೆಹಬೂಬ್ ಹವಾಲ್ದಾರ್, ಚೆನ್ನಪ್ಪ ಗುಗಲೋತ್ತರ, ಚಂದ್ರು ರಾಠೋಡ, ಗಣೇಶ ರಾಠೋಡ, ರೇಣಪ್ಪ ಕಲ್ಗುಡಿ ಸೇರಿದಂತೆ ಡಿವೈಎಫ್ಐ ಸಂಘಟನೆಯ  ಮುಖಂಡರು ಅಭಿಯಾನದಲ್ಲಿ  ಪಾಲ್ಗೊಳ್ಳಲಿದ್ದಾರೆ” ಎಂದು ಡಿ. ವೈ.ಎಫ್.ಐ ಜಿಲ್ಲಾ ಮುಖಂಡ ದಾವಲಸಾಬ ತಾಳಿಕೋಟಿ ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X