ಕೊಪ್ಪಳ | ಪಿಎಸಿಪಿಇಟಿ ತರಬೇತಿಗೆ ವದಗನಾಳ ಗ್ರಾಮದ ಶಿವಮೂರ್ತಿ ಆಯ್ಕೆ

Date:

Advertisements

ಫುಲೆ ಅಂಬೇಡ್ಕರ್ ಸೆಂಟರ್‌ ನಡೆಸುತ್ತಿರುವ ಫಿಲಾಸಫಿ ಮತ್ತು ಇಂಗ್ಲಿಷ್ ಭಾಷಾ ತರಬೇತಿಗೆ ಕೊಪ್ಪಳ ತಾಲೂಕಿನ ವದಗನಾಳ ಗ್ರಾಮದ ಯುವಕ ಶಿವಮೂರ್ತಿ ಆಯ್ಕೆಯಾಗಿದ್ದಾರೆ. ತರಬೇತಿಯು ಯುಪಿಎಸ್‌ಸಿ ಪರೀಕ್ಷೆಗಳಿಗೆ ಸಹಾಯಕವಾಗಿದೆ.

ಒಂದು ತಿಂಗಳ ವಸತಿ ಕೋರ್ಸ್ ಇದಾಗಿದ್ದು, ಸಾಮಾಜಿಕ, ರಾಜಕೀಯ ಪರಿಕಲ್ಪನೆಗಳು, ಇಂಗ್ಲಿಷ್ ಭಾಷೆ ಮತ್ತು ಜಾತಿ ವಿರೋಧಿ ತತ್ವಶಾಸ್ತ್ರವನ್ನು ಹೇಳಿಕೊಡುವುದು ಕೋರ್ಸ್‌ನ ಮೂಲ ಉದ್ದೇಶವಾಗಿದೆ. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ‘ಜಾತಿ ನಿರ್ಮೂಲನೆ’ ಮಹಾತ್ಮ ಜ್ಯೋತಿಬಾ ಫುಲೆ ಅವರ ‘ಗುಲಾಮಗಿರಿ’ ಕೃತಿ ಕುರಿತು ತಿಳಿಸಿಕೊಡಲಾಗುತ್ತದೆ.

ನಮ್ಮ ದೇಶವು ಹೆಚ್ಚು ಶ್ರೀಮಂತ ಇತಿಹಾಸ, ಸಂಸ್ಕೃತಿ ಮತ್ತು ವಿಭಿನ್ನ ಪರಂಪರೆಯನ್ನು ಹೊಂದಿದೆ. ರಾಜಕೀಯ ಸುಧಾರಣೆಗಳಿಗಿಂತ ಸಾಮಾಜಿಕ ಸುಧಾರಣೆಗಳು ಬಹಳ ಮುಖ್ಯ. ಇಂಗ್ಲಿಷ್‌ ಕಲಿಯದಿದ್ದರೆ ಅಂಬೇಡ್ಕರ್ ಅವರು ದೊಡ್ಡ ಮಟ್ಟಕ್ಕೆ ಏರುತ್ತಿರಲಿಲ್ಲ. ಈ ನಿಟ್ಟಿನಲ್ಲಿ ಘನತೆಯ ಬದುಕನ್ನು ಈ ಸೆಂಟರ್ ಎತ್ತಿ ಹಿಡಿಯುತ್ತಿದೆ. ನ್ಯಾಯ, ರಾಷ್ಟ್ರೀಯತೆ, ಲಿಂಗ ಸಮಾನತೆ ಮುಂತಾದ ವಿಷಯಗಳನ್ನು ಈ ಕೇಂದ್ರವು ಕಲಿಸುತ್ತಿದೆ. ಚಲನಚಿತ್ರ ಮತ್ತು ಸಾಕ್ಷ್ಯಚಿತ್ರಗಳನ್ನು ನೋಡುವುದು, ಆತ್ಮಾವಲೋಕನ ಮಾಡಿಕೊಳ್ಳುವುದು ತರಬೇತಿಯ ಭಾಗವಾಗಿದೆ.

Advertisements

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಪ್ರೌಢಶಾಲೆ; ಕಣ್ಮುಚ್ಚಿ ಕುಳಿತ ಗ್ರಾಪಂ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

Download Eedina App Android / iOS

X