ಮಂಗಳೂರು | ʼಮಿಲೇನಿಯಮ್ ಮೈನಾʼ ಬಿರುದು ಮುಡಿಗೇರಿಸಿಕೊಂಡ ಕೊಂಕಣ್ ಮೈನಾ ಮೀನಾ ರೆಬಿಂಬಸ್‌

Date:

Advertisements

ಸಂಗೀತ ಕ್ಷೇತ್ರದಲ್ಲಿ ಸಾವಿರಾರು ಹಾಡುಗಳನ್ನು ರಚಿಸಿ, ಗಾಯನ ಮಾಡಿ ಲಕ್ಷಾಂತರ ಜನರ ಮನ ಗೆದ್ದ ಅಂತಾರಾಷ್ಟ್ರೀಯ ಪ್ರಸಿದ್ಧ ಗಾಯಕಿ ಕೊಂಕಣ್ ಮೈನಾ ಮೀನಾ ರೆಬಿಂಬಸ್ ಇವರಿಗೆ ಮಿಲೇನಿಯಮ್ ಮೈನಾ ಬಿರುದು ನೀಡಿ ಗೌರವಿಸಲಾಯಿತು.

“ನಮ್ಮ ಮಾತೃಭಾಷೆಯನ್ನು ಎಂದಿಗೂ ಮರೆಯದೆ, ಸಂಗೀತದ ಮೂಲಕ ಸಮಾಜ ಸೇವೆ ಮಾಡಿದ ಲಿಯೋ ರಾಣಿಪುರಾ ತಮ್ಮ ಗಾಯನದ ಮೂಲಕ ಎಲ್ಲರ ಹೃದಯಗಳನ್ನು ಗೆದ್ದಿದ್ದು ಶ್ಲಾಘನೀಯ ಎಂದು ಇನ್ಫೆಂಟ್ ಮೇರಿ ದೇವಾಲಯ ಬಜ್ಜೋಡಿಯ ಪ್ರಧಾನ ಧರ್ಮ ಗುರು ವಂದನೆಯ ಫಾ. ಡೊಮಿನಿಕ್ ವಾಸ್ ಹೇಳಿದರು.

ಸಂದೇಶ ಕಲಾ ಕೇಂದ್ರ ಬಜ್ಜೋಡಿ ಮಂಗಳೂರು ಸಭಾಗೃಹದಲ್ಲಿ ನಡೆದ ಲಿಯೋ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಮ್ಯೂಸಿಕಲ್ ಧಮಾಕಾ 99 ಮ್ಯೂಸಿಕಲ್ ಕನ್ಸರ್ಟ್ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Advertisements

ಸುಮಾರು 10 ಕಲಾವಿದರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಿತು.

ಇದನ್ನೂ ಓದಿ: ಮಂಗಳೂರು | ವಕ್ಫ್ ತಿದ್ದುಪಡಿ ಮಸೂದೆ ಹಿಂಪಡೆಯಲು ಖಾಝಿ, ಉಲಮಾಗಳ ಆಗ್ರಹ

ಈ ಸಂದರ್ಭ ದೆಹಲಿಯ ಫಾರ್ಚೂನ್ ಲೈಫ್ ವೆಲ್ತ್ ಪ್ರೈವೇಟ್ ಲಿಮಿಟೆಡ್ ನಿರ್ದೇಶಕ ಮತ್ತು ಪಿಟಿಐ ಕನ್ಸಲ್ಟೆಂಟ್ ಬಾಂಬೆ ಮಾಲಿಕರಾದ ಜೋಸೆಫ್ ಎಲಿಯಾಸ್ ಮೀನೆಜಸ್, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಅಧ್ಯಕ್ಷರು ರೋನ್ಸ್ ಬಂಟ್ವಾಳ್, ಸೂಕ್ತ ಮೀಡಿಯಾ ನೆಟ್ ವರ್ಕ್ ವ್ಯವಸ್ಥಾಪಕ ನಿರ್ದೇಶಕ ಜೋನ್ ವಿಲ್ಸನ್ ಲೋಬೊ, ಮಂಗಳೂರಿನ ಖ್ಯಾತ ಕೊಂಕಣಿ ನಾಟಕ ಬರಹಗಾರ, ನಿರ್ದೇಶಕ ರಾದ ನಟ, ಕಾಮಿಡಿ ಕಿಂಗ್ ಪ್ರಸಿದ್ಧರಾದ ಫ್ರಾನ್ಸಿಸ್ ಫೆರ್ನಾಂಡಿಸ್ ಕಾಸ್ಸಿಯಾ, ಲಿಯೋ ಚಾರಿಟಬಲ್ ಟ್ರಸ್ಟ್ ಸಂಸ್ಥೆಯ ಟ್ರಸ್ಟಿ ಹಾಗೂ ಸ್ಥಾಪಕ ಲಿಯೋ ರಾಣಿಪುರ, ಸಹ ಸಂಚಾಲಕ ಸ್ಟಾನ್ಲಿ ಬಂಟ್ವಾಳ್, ಕಾರ್ಯದರ್ಶಿ ಆಲ್ವಿನ್ ಪ್ರಶಾಂತ್, ಕೋಶಾಧಿಕಾರಿ ರೋಷನ್ ಕ್ರಾಸ್ತಾ, ಟ್ರಸ್ಟಿ ಮೇಬುಲ್ ಡಿಕುನ್ನ, ಕಾರ್ಯದರ್ಶಿ ಲಿ‍ಸ್ಟನ್ ಡಿಸೋಜ, ರವಿರಾಜ್ ಡಿಸೋಜ, ರೋಷನ್ ಕ್ರಾಸ್ತಾ, ಪ್ರೀತಮ್ ಮತ್ತಿತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X