ರಾಯಚೂರು | ಗುಡ್ಡದ ಮೇಲೆ ಬೆಂಕಿ; ಗಿಡಮರಗಳು ಭಸ್ಮ

Date:

Advertisements

ರಾಯಚೂರು ನಗರದ ಆಶಾಪುರ ರಸ್ತೆಯ ರಾಜಮಾತ ದೇವಸ್ಥಾನದ ಬಳಿಯ ಪದ್ಮಾವತಿ ಕಾಲೊನಿಯ ಗುಡ್ಡದ ಮೇಲೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು ಅನೇಕ ಗಿಡಮರಗಳು ಸುಟ್ಟು‌ ಕರಕಲಾಗಿವೆ.

ಗುಡ್ಡದ ಕೆಳಗಡೆಯೇ ಆಶ್ರಯ ಮನೆಗಳಿದ್ದು ಅದೃಷ್ವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಸಾರ್ವಜನಿಕರ ಮಾಹಿತಿ ಮೇರೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ‌ ಬೆಂಕಿ ನಂದಿಸಿದ್ದಾರೆ. ಗುಡ್ಡದ ಮೇಲೆ ಅಗ್ನಿಶಾಮಕ ದಳದ ವಾಹನ ಹೋಗದ ಕಾರಣ ದೂರದಿಂದಲೇ ಬೆಂಕಿ ಆರಿಸಿದ್ದಾರೆ.

ಯಾವುದೇ ಮನೆಗಳಿಗೆ ಕಿಡಿ ಹೊತ್ತಿಕೊಳ್ಳದಂತೆ ಮುಂಜಾಗ್ರತಾ ಕ್ರಮವಾಗಿ‌ ಮನೆಗಳ ಸುತ್ತಲೂ ನೀರು ಸಿಂಪಡಿಸಿ ಬೆಂಕಿ ಹರಡದಂತೆ ತಡೆದರು.‌

ಇದನ್ನೂ ಓದಿ: ರಾಯಚೂರು | ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಮೂವರ ಸಾವು

Advertisements

ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ಸಾಥ್ ನೀಡಿ ರಕ್ಷಣಾ ಕಾರ್ಯಚರಣೆ ಮಾಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

Download Eedina App Android / iOS

X