- ಐಎಎಸ್-ಐಪಿಎಸ್ ವರ್ಗಾವಣೆ
- ಅಧಿಕಾರಿ ವಲಯಕ್ಕೆ ಕಾಂಗ್ರೆಸ್ ಸರ್ಜರಿ
ನೂತನ ಕಾಂಗ್ರೆಸ್ ಸರ್ಕಾರದಲ್ಲಿನ ಐಎಎಸ್-ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದೆ. ಇಂದು ರಾಜ್ಯ ಸರ್ಕಾರ 10 ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿದೆ. ವರ್ಗಾವಣೆಯಾದ ಅಧಿಕಾರಿಗಳ ಪಟ್ಟಿ ಹೀಗಿದೆ.
ಡಾ. ಕುಮಾರ್- ಜಿಲ್ಲಾಧಿಕಾರಿ, ಮಂಡ್ಯ
ಪಲ್ಲವಿ ಆಕುರಾತಿ – ಹೆಚ್ಚುವರಿ ಯೋಜನಾ ನಿರ್ದೇಶಕಿ, ಸಕಾಲ ಮಿಷನ್
ಡಾ. ವೆಂಕಟೇಶ್ ಎಂ ವಿ- ಆಯುಕ್ತ, ಪಶುಸಂಗೋಪನಾ ಇಲಾಖೆ
ರವೀಂದ್ರ ಪಿ ಎನ್- ಜಿಲ್ಲಾಧಿಕಾರಿ, ಚಿಕ್ಕಬಳ್ಳಾಪುರ
ಶ್ರೀನಿವಾಸ್ ಕೆ – ಜಿಲ್ಲಾಧಿಕಾರಿ, ತುಮಕೂರು
ಜಾನಕಿ ಕೆ ಎಂ -ಜಿಲ್ಲಾಧಿಕಾರಿ, ಬಾಗಲಕೋಟೆ
ಮುಲ್ಲೈ ಮುಹಿಲನ್ – ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ
ಯೋಗೇಶ್ ಎ ಎಂ – ಆಯುಕ್ತ, ಸಾರಿಗೆ ಮತ್ತು ರಸ್ತೆ ಸುರಕ್ಷತೆ
ಪ್ರಭು ಜಿ -ಆಯುಕ್ತರು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ
ನವೀನ್ ಕುಮಾರ್ ರಾಜು- ಇಡಿ ವಸತಿ ಶಿಕ್ಷಣ ಸೊಸೈಟಿ.