ಹತ್ತು ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ

Date:

Advertisements
  • ಐಎಎಸ್‌-ಐಪಿಎಸ್‌ ವರ್ಗಾವಣೆ
  • ಅಧಿಕಾರಿ ವಲಯಕ್ಕೆ ಕಾಂಗ್ರೆಸ್‌ ಸರ್ಜರಿ

ನೂತನ ಕಾಂಗ್ರೆಸ್ ಸರ್ಕಾರದಲ್ಲಿನ ಐಎಎಸ್-ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದೆ. ಇಂದು ರಾಜ್ಯ ಸರ್ಕಾರ 10 ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿದೆ. ವರ್ಗಾವಣೆಯಾದ ಅಧಿಕಾರಿಗಳ ಪಟ್ಟಿ ಹೀಗಿದೆ.

ಡಾ. ಕುಮಾರ್- ಜಿಲ್ಲಾಧಿಕಾರಿ, ಮಂಡ್ಯ
ಪಲ್ಲವಿ ಆಕುರಾತಿ – ಹೆಚ್ಚುವರಿ ಯೋಜನಾ ನಿರ್ದೇಶಕಿ, ಸಕಾಲ ಮಿಷನ್
ಡಾ. ವೆಂಕಟೇಶ್ ಎಂ ವಿ- ಆಯುಕ್ತ, ಪಶುಸಂಗೋಪನಾ ಇಲಾಖೆ
ರವೀಂದ್ರ ಪಿ ಎನ್- ಜಿಲ್ಲಾಧಿಕಾರಿ, ಚಿಕ್ಕಬಳ್ಳಾಪುರ
ಶ್ರೀನಿವಾಸ್ ಕೆ – ಜಿಲ್ಲಾಧಿಕಾರಿ, ತುಮಕೂರು
ಜಾನಕಿ ಕೆ ಎಂ -ಜಿಲ್ಲಾಧಿಕಾರಿ, ಬಾಗಲಕೋಟೆ
ಮುಲ್ಲೈ ಮುಹಿಲನ್ – ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ
ಯೋಗೇಶ್ ಎ ಎಂ – ಆಯುಕ್ತ, ಸಾರಿಗೆ ಮತ್ತು ರಸ್ತೆ ಸುರಕ್ಷತೆ
ಪ್ರಭು ಜಿ -ಆಯುಕ್ತರು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ
ನವೀನ್ ಕುಮಾರ್ ರಾಜು- ಇಡಿ ವಸತಿ ಶಿಕ್ಷಣ ಸೊಸೈಟಿ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X