ರಾಜ್ಯ ಬಜೆಟ್ | ಯಾವ ಇಲಾಖೆಗೆ ಎಷ್ಟು ಘೋಷಣೆ?

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ 16ನೇ ಬಜೆಟ್ ಅನ್ನು ಮಂಡಿಸಿದ್ದಾರೆ. 2025-26ನೇ ಸಾಲಿನ ಬಜೆಟ್‌ ಗಾತ್ರ 4,09,549 ಕೋಟಿ ರೂಪಾಯಿಯಾಗಿದೆ. ಕಳೆದ ವರ್ಷ ಬಜೆಟ್ ಗಾತ್ರ 3.71 ಲಕ್ಷ ಕೋಟಿ ರೂ. ಆಗಿದ್ದು, ಈ ಬಾರಿ ನಿರೀಕ್ಷೆಯಂತೆ ಬಜೆಟ್ ಗಾತ್ರ ಹೆಚ್ಚಳವಾಗಿದೆ.

ದಾಖಲೆಯ ಬಜೆಟ್ ಇದಾಗಿದ್ದು, ಕಳೆದ ಬಜೆಟ್‌ನಂತೆಯೇ ಈ ಬಜೆಟ್‌ನಲ್ಲಿಯೂ ಶಿಕ್ಷಣ ಇಲಾಖೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. 2024-25ರ ಬಜೆಟ್‌ನಲ್ಲಿ ಶಿಕ್ಷಣಕ್ಕೆ 44,422 ಕೋಟಿ ರೂಪಾಯಿ ಮೀಸಲಿಡಲಾಗಿತ್ತು. ಈ ಬಾರಿ 45,286 ಕೋಟಿ ರೂಪಾಯಿಗೆ ಅನುದಾನ ಹೆಚ್ಚಿಸಲಾಗಿದೆ.

ಇದನ್ನು ಓದಿದ್ದೀರಾ? ರಾಜ್ಯ ಬಜೆಟ್ | ವೃತ್ತಿ ತೆರಿಗೆ ಏರಿಕೆ

Advertisements

ಇಲಾಖಾವಾರು ಬಜೆಟ್ ಹಂಚಿಕೆ ಎಷ್ಟಿದೆ?

ಶಿಕ್ಷಣ ಇಲಾಖೆ: 45,286 ಕೋಟಿ ರೂಪಾಯಿ
ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ: 34,955 ಕೋಟಿ ರೂಪಾಯಿ
ಇಂಧನ ಇಲಾಖೆ: 26,896 ಕೋಟಿ ರೂಪಾಯಿ
ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್: 26,735 ಕೋಟಿ ರೂಪಾಯಿ
ನೀರಾವರಿ ಇಲಾಖೆ: 22,181 ಕೋಟಿ ರೂಪಾಯಿ ರೂಪಾಯಿ
ನಗರಾಭಿವೃದ್ಧಿ & ವಸತಿ ಇಲಾಖೆ: 21,405 ಕೋಟಿ ರೂಪಾಯಿ
ಒಳಾಡಳಿತ ಮತ್ತು ಸಾರಿಗೆ ಇಲಾಖೆ: 20,625 ಕೋಟಿ ರೂಪಾಯಿ
ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ: 17,473 ಕೋಟಿ ರೂಪಾಯಿ
ಕಂದಾಯ ಇಲಾಖೆ: 17,201 ಕೋಟಿ ರೂಪಾಯಿ
ಸಮಾಜ ಕಲ್ಯಾಣ ಇಲಾಖೆ: 16,955 ಕೋಟಿ ರೂಪಾಯಿ
ಲೋಕೋಪಯೋಗಿ ಇಲಾಖೆ: 11,841 ಕೋಟಿ ರೂಪಾಯಿ
ಆಹಾರ & ನಾಗರಿಕ ಸರಬರಾಜು ಇಲಾಖೆ: 8,275 ಕೋಟಿ ರೂಪಾಯಿ
ಕೃಷಿ ಮತ್ತು ತೋಟಗಾರಿಕೆ ಇಲಾಖೆ: 7145 ಕೋಟಿ ರೂಪಾಯಿ
ಪಶುಸಂಗೋಪನೆ & ಮೀನುಗಾರಿಕೆ ಇಲಾಖೆ: 3,977 ಕೋಟಿ ರೂಪಾಯಿ
ಇತರೆ ಇಲಾಖೆ: 1 ಲಕ್ಷ 49 ಸಾವಿರದ 857 ಕೋಟಿ ರೂಪಾಯಿ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X