ಉತ್ತರ ಕನ್ನಡ | ಕೂಲಿಕಾರನ ಮಗ ಶಾಭೋದ್ದೀನ ಮುಗಳಿಕಟ್ಟಿ ಅವರಿಗೆ ಪಿಎಚ್.ಡಿ ಪದವಿ ಪ್ರದಾನ

Date:

Advertisements

ಕರ್ನಾಟಕ ವಿಶ್ವವಿದ್ಯಾಲಯ ಡಾ. ಆರ್ ಸಿ ಹಿರೇಮಠ ಕನ್ನಡ ಅಧ್ಯಯನ ಪೀಠದ ವತಿಯಿಂದ ಶಾಭೋದ್ದೀನ ಮುಗಳಿಕಟ್ಟಿ ಅವರಿಗೆ ಪಿಎಚ್.ಡಿ ಪದವಿ ಘೋಷಣೆ.

ಸಹಾಯಕ ಪ್ರಾಧ್ಯಾಪಕ ಡಾ. ವಾಮದೇವ ಎಚ್. ತಳವಾರ ಇವರ ಮಾರ್ಗದರ್ಶನದಲ್ಲಿ “ಮುಂಡಗೋಡ ತಾಲೂಕು: ಸಾಂಸ್ಕೃತಿಕ ಅಧ್ಯಯನ” ಎಂಬ ವಿಷಯ ಕುರಿತು ಮಹಾಪ್ರಬಂಧ ಮಂಡಿಸಿರುವ ಸಂಶೋಧಕ ಶಾಭೋದ್ದೀನ ಮುಗಳಿಕಟ್ಟಿ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ವಿಭಾಗದಿಂದ ಪಿಎಚ್.ಡಿ ಪ್ರದಾನ ಮಾಡಲಾಗಿದೆ.

“ಪ್ರಸ್ತುತ ಮಹಾಪ್ರಬಂಧವು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಕುರಿತು ಕೈಗೊಂಡ ಮೊಟ್ಟಮೊದಲ ಸಮಗ್ರ ಅಧ್ಯಯನವಾಗಿದೆ. ಶಾಭೋದ್ದೀನ ಮುಗಳಿಕಟ್ಟಿ ಇವರು ತಮ್ಮ ಸಂಶೋಧನೆಯಲ್ಲಿ 11 ಶಾಸನಗಳು, 69 ಸ್ಮಾರಕ ಶಿಲ್ಪಗಳು ಮತ್ತು 142 ಕ್ಕೂ ಹೆಚ್ಚು ಮೂರ್ತಿಶಿಲ್ಪಗಳನ್ನು ಹೊಸದಾಗಿ ಕಂಡುಹಿಡಿದು ಪ್ರಬಂಧದಲ್ಲಿ ವಿಶ್ಲೇಷಿಸಿದ್ದಾರೆ ಎಂದು ಮಾರ್ಗದರ್ಶಕರು ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಹಾವೇರಿ | ಅನಧಿಕೃತ ರಸ್ತೆ ಅಗೆದ ಅಂಗಡಿ ಪರವಾನಗಿ ರದ್ದು, ಮಾಲೀಕನಿಗೆ 12 ಸಾವಿರ ದಂಡ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಹಳೂರ ಗ್ರಾಮದ ಮಹ್ಮದ ಹನೀಫ ಮತ್ತು ಸಪೂರಾ ಬೇಗಂ ಇವರ ತಮ್ಮ ಮಗ ಶಾಭೋದ್ದೀನ ಮುಗಳಿಕಟ್ಟಿ ಅವರಿಗೆ ಕವಿವಿ ಪಿ ಎಚ್.ಡಿ ಪ್ರದಾನ ಮಾಡಿದ್ದಕ್ಕೆ ತಂದೆ-ತಾಯಿ, ಕುಟುಂಬ, ಗುರು- ಹಿರಿಯರು, ಸ್ನೇಹಿತಬಳಗ ಹರ್ಷ ವ್ಯಕ್ತಪಡಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X