ಬೆಳಗಾವಿ | ಕೆಎಸ್‌ಆರ್‌ಟಿಸಿ ಬಸ್​ನಲ್ಲೇ ಸಾರಿಗೆ ನೌಕರ ಆತ್ಮಹತ್ಯೆ

Date:

Advertisements

ಕೆಎಸ್‌ಆರ್‌ಟಿಸಿಯಲ್ಲ ಮೆಕ್ಯಾನಿಕ್‌ ನೌಕರನಾಗಿ ಕೆಲಸ ಮಾಡುತ್ತಿದ್ದ ನೌಕರರೊಬ್ಬರು ಸಾರಿಗೆ ಬಸ್‌ನಲ್ಲಿಯೇ ನೇಟು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಎನ್‌ಡಬ್ಲ್ಯೂಆರ್‌ಟಿಸಿ ಡಿಪೋ-1ರಲ್ಲಿ ನಡೆದಿದೆ. ಮೃತನನ್ನು ಬಸ್​​ ಮೆಕ್ಯಾನಿಕ್ ಕೇಶವ ಕಮಡೊಳಿ (57) ಎಂದು ಗುರುತಿಸಲಾಗಿದೆ. ಅವರು ಬೆಳಗಾವಿಯ ಹಳೇ ಗಾಂಧಿನಗರದ ನಿವಾಸಿಯಾಗಿದ್ದಾರೆ. ಮೇಲಧಿಕಾರಿಗಳ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಕೇಶವ ಅವರು ಕೆಲ ದಿನಗಳಿಂದ ಬೆನ್ನು ನೋವಿಗೆ ತುತ್ತಾಗಿದ್ದರು. ಕೆಲವು ದಿನಗಳವರೆಗೆ ತಮ್ಮ ಕೆಲಸವನ್ನು ಬದಲಿಸದಂತೆ ಡಿಪೋ ಮ್ಯಾನೇಜರ್​​ ಲಿಂಗರಾಜ ಲಾಠಿ ಅವರು ಸಹಾಯಕ ಕಾರ್ಯ ಅಧೀಕ್ಷಕ ಅನಿಲ್​​​ ಬಾಂದೇಕರ್​ ಅವರಿಗೆ ಮನವಿ ಮಾಡಿದ್ದರು. ಆದರೂ, ಅವರನ್ನು ಅಧಿಕಾರಿಗಳು ಪಂಚರ್ ಹಾಕುವ ವಿಭಾಗಕ್ಕೆ ಬದಲಾಯಿಸಿ, ನಿಯೋಜಿಸಿದ್ದರು. ಇದರಿಂದ ನೊಂದ ಕೇಶವ ಅವರು ಕೆಲಸದ ಸ್ಥಳದಲ್ಲಿಯೇ ಬಸ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

    ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

    ಪೋಸ್ಟ್ ಹಂಚಿಕೊಳ್ಳಿ:

    LEAVE A REPLY

    Please enter your comment!
    Please enter your name here

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ದೇಶದೆಲ್ಲೆಡೆ ಸ್ವಾತಂತ್ರ್ಯದ ಸಂಭ್ರಮ

    ಇಂದು ದೇಶದೆಲ್ಲೆಡೆ ಸ್ವಾತಂತ್ರೋತ್ಸವದ ಸಂಭ್ರಮ ಮನೆ ಮಾಡಿದೆ. ರಾಷ್ಟ್ರ ರಾಜಧಾನಿಯ ಕೆಂಪು...

    ನಟ ದರ್ಶನ್‌, ಪವಿತ್ರಾ ಗೌಡ ಜಾಮೀನು ರದ್ದು

    ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌, ಪವಿತ್ರಾ ಗೌಡ...

    ಧರ್ಮಸ್ಥಳ ಪ್ರಕರಣ: 13ನೇ ಪಾಯಿಂಟ್‌ನಲ್ಲಿ ಮುಂದುವರೆಯಲಿದೆ ಶೋಧ

    ಧರ್ಮಸ್ಥಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ...

    ರಾಜಣ್ಣ ವಜಾ ಬೆನ್ನಲ್ಲೇ ಶಾಸಕಾಂಗ ಸಭೆ ನಡೆಸಿದ ಸಿಎಂ

    ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿರುವ...

    Download Eedina App Android / iOS

    X