ಮಂಗಳೂರು | ಕನ್ನಡ-ತುಳು ವಿದ್ವಾಂಸ ಡಾ.ವಾಮನ ನಂದಾವರ ನಿಧನ

Date:

Advertisements

ಕನ್ನಡ ಹಾಗೂ ತುಳು ವಿದ್ವಾಂಸ ಮಂಗಳೂರಿನ ಡಾ. ವಾಮನ ನಂದಾವರ ನಿಧನರಾಗಿದ್ದಾರೆ. ಮೂರು ವರ್ಷಗಳಿಂದ ಉಳಾಯಿಬೆಟ್ಟುವಿನಲ್ಲಿರುವ ವೃದ್ಧಾಶ್ರಮವೊಂದರಲ್ಲಿ ಜೀವನ ನಡೆಸುತ್ತಿದ್ದ ವಾಮನ ಅವರು ಇಂದು (ಮಾ.15) ಕೊನೆಯುಸಿರೆಳೆದಿದ್ದಾರೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ತುಳು ಜಾನಪದ ವಿದ್ವಾಂಸರಾಗಿದ್ದ ಅವರು, ಕೋಟಿ-ಚೆನ್ನಯರ ಕುರಿತು ಸಂಶೋಧನೆ ಕೈಗೊಂಡಿದ್ದರು. ವಾಮನ ಅವರು ಈವರೆಗೆ ಸುಮಾರು 25 ಕೃತಿಗಳನ್ನು ರಚಿಸಿದ್ದಾರೆ. ಪ್ರಕಾಶಕ ಹಾಗೂ ಸಮಾಜದ ಸಂಘಟಕರಾಗಿಯೂ ಗುರುತಿಸಿಕೊಂಡಿದ್ದರು.

ಮಂಗಳೂರಿನಲ್ಲಿರುವ ಉವ ತುಳು ಭವನದಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Advertisements

ಇದನ್ನೂ ಓದಿ: ಮಂಗಳೂರು | ದಿಗಂತ್ ನಾಪತ್ತೆ ಪ್ರಕರಣಕ್ಕೆ ಕೋಮುಬಣ್ಣ; ಶಾಸಕರು, ಸಂಘಪರಿವಾರದ ಪ್ರಮುಖರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ವಾಮನ ನಂದಾವರ ಹಾಗೂ ಅವರ ಪತ್ನಿ ಲೇಖಕಿ ಚಂದ್ರಕಲಾ ನಂದಾವರ ದಂಪತಿ ಈಚೆಗಷ್ಟೆ ಎಸ್‌ ವಿ ಪರಮೇಶ್ವರಭಟ್ಟ ಪ್ರಶಸ್ತಿಗೆ ಭಾಜನರಾಗಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X