“ರಾಜ್ಯದ ಉತ್ತರ ಒಳನಾಡಿನಲ್ಲಿ ತಾಪಮಾನ ಇನಷ್ಟು ಹೆಚ್ಚಳವಾಗಲಿದ್ದು, ಉತ್ತರ ಕರ್ನಾಟಕ ಗದಗ-ಹಾವೇರಿ ಜಿಲ್ಲೆಗಳು ಸೇರಿದಂತೆ ಒಣಹವೆ ಮುಂದುವರಿಯಲಿದೆ” ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಉತ್ತರ ಕರ್ನಾಟಕ ಜಿಲ್ಲೆಗಳಾದ ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ರಾಯಚೂರು, ಯಾದಗಿರಿ, ಗದಗ, ಹಾವೇರಿ, ಧಾರವಾಡ, ವಿಜಯಪುರ, ಕೊಪ್ಪಳ, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
ಈ ಸುದ್ದಿ ಓದಿದ್ದೀರಾ? ರೋಣ ಸೀಮೆಯ ಕನ್ನಡ | ಬೇ ಯವ್ವಾ ಬಾರ್ಬೆ, ಅವ್ವಕ್ಕನ ಕರ್ಕಂಡ ಬಾ, ಚಿಗವನ್ನ ಕರ್ಕಂಡ ಬಾ, ಹೊತ್ತಾತ ಬಾರ್ಬೆ ಕಡ್ಲಿ ಕೀಳಾಕ..
“ಒಂದೆರಡು ದಿನಗಳ ಬಳಿಕ ದಕ್ಷಿಣ ಒಳನಾಡಿನ ಕೆಲವೆಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ” ಎಂದು ಹವಾಮಾನ ಇಲಾಖೆ ತಿಳಿಸಿದೆ.
