ಚಿಕ್ಕಮಗಳೂರು l ಮಲೆನಾಡಿನಲ್ಲಿ ತಂಪೆರೆದ ಮಳೆ 

Date:

Advertisements

ರಾಜ್ಯದಲ್ಲಿ ಎಲ್ಲೆಡೆ ಬಿಸಿಲಿನ ತಾಪಮಾನ ಹೆಚ್ಚಳವಾಗಿದ್ದು, ಅದೇ ರೀತಿಯಲ್ಲಿ ಮಲೆನಾಡಿನಲ್ಲಿ ಈ ಸಲ ಬಿಸಿಲು ಹೆಚ್ಚಿದ್ದರಿಂದ, ಮಲೆನಾಡಿನ ಜನರು ಬಿಸಿಲಿನ ಬೇಗೆಗೆ ಬೇಸರ ವ್ಯಕ್ತಪಡಿಸುತ್ತಿದ್ದರು.

Screenshot 2025 03 18 21 09 55 90 7352322957d4404136654ef4adb64504

ಈಗ ಮಲೆನಾಡಿನಲ್ಲಿ ಮೊದಲ ಮಳೆಯು ಹಲವೆಡೆ ಆರಂಭವಾಗಿದೆ. ನರಸಿಂಹರಾಜಪುರ ವ್ಯಾಪ್ತಿಯಲ್ಲಿ ಗುಡುಗು, ಮಿಂಚು, ಗಾಳಿ ಸಮೇತ ಮಳೆ ಶುರುವಾಗಿದ್ದು, ಬಸರಿಕಟ್ಟೆ, ಶೃಂಗೇರಿ, ಬಾಳೆಹೊನ್ನೂರು, ಕೊಪ್ಪ, ಕಳಸ, ಹಾಗೆಯೇ, ಹಲವೆಡೆ ಮಳೆ ಬಂದಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಉರುಸ್ ಹಬ್ಬದಲ್ಲಿ ಅವ್ಯವಸ್ಥೆ; ಆಡಳಿತಾಧಿಕಾರಿಗಳ ನಿರ್ಲಕ್ಷ್ಯವೆಂದ ಜನರು

Advertisements

ಬಿಸಿಲಿನ ಝಳಕ್ಕೆ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಹಾಗೆಯೇ, ಈ ಮಳೆಯಿಂದ ಮಲೆನಾಡಿಗರ ಮೊಗದಲ್ಲಿ ಸಂತಸ ಮೂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X