ಬೆಂಗಳೂರು | ಬ್ಯಾರಿಸ್ ಸೆಂಟ್ರಲ್ ಕಮಿಟಿ ವತಿಯಿಂದ ಇಫ್ತಾರ್ ಕೂಟ

Date:

Advertisements

ಬೆಂಗಳೂರಿನ ಹಕ್ ಹೌಸ್ ಸಭಾಂಗಣದಲ್ಲಿ ಬ್ಯಾರಿಸ್ ಸೆಂಟ್ರಲ್ ಕಮಿಟಿ ಬೆಂಗಳೂರು ವತಿಯಿಂದ ಆಯೋಜಿಸಲಾಗಿದ್ದ ʼಬರು ನೊಂಬು ತರಕುವʼ ಎಂಬ ಇಫ್ತಾರ್‌ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.

ಕಮಿಟಿಯ ಅಧ್ಯಕ್ಷರೂ ಆಗಿರುವ ಶಬೀರ್ ಬ್ರಿಗೇಡ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವು ಮೆಜೆಸ್ಟಿಕ್ ವಿಸ್ಡಮ್ ಮಸೀದಿ ಖತೀಬರಾದ ಮೌಲಾನ ಶಾಫಿ ಸ’ಅದಿ ಉಸ್ತಾದ್ ಇವರ ದುವಾ ಆಶೀರ್ವಚನ ನೀಡಿದರು. ಟಿವಿ 9 ಮಾಧ್ಯಮ ಸಂಸ್ಥೆಯ ಚೀಫ್ ಪ್ರೊಡ್ಯೂಸ್ ರೆಹ್ಮಾನ್ ಹಾಸನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

WhatsApp Image 2025 03 20 at 9.46.44 AM 1

ಇಫ್ತಾರ್‌ ಕೂಟದಲ್ಲಿ ಸುಲ್ತಾನ್ ಗೋಲ್ಡ್‌ ಮಾಲಿಕ ರಿಯಾಝ್, ಮಿದ್ಲಾಜ್ ತಂಗಳ್, ಉಮರ್ ಹಾಜಿ, ಅಡ್ವೋಕೇಟ್ ನೌಫಲ್ ಮರ್ಝುಕಿ, ಎಂಎಂವೈಸಿ ಅಧ್ಯಕ್ಷ ಅಬೂಬಕ್ಕರ್, ಹನೀಫ್ ಡಿಫೈನ್, ಮುಸ್ತಫಾ ಅರ್ಮನ್, ಕರಾವಳಿ ಫ್ರೆಂಡ್ಸ್ ಮಲ್ಲೇಶ್ವರಂ ಅಧ್ಯಕ್ಷ ಉಬೈದ್, ಬಿಸಿಸಿ ನಾಯಕ ಅನ್ವರ್ ರಾಜಾಜಿನಗರ, ಅಯ್ಯುಬ್ ಕೋರಮಂಗಲ, ಬಶೀರ್ ಅಡ್ಯನಡ್ಕ, ಬೆಂಗಳೂರಿನಲ್ಲಿ ನೆಲೆಸಿರುವ ನೂರಾರು ಬ್ಯಾರಿ ಸಮುದಾಯದವರು ಭಾಗವಹಿಸಿದ್ದರು.

Advertisements

ಇದನ್ನೂ ಓದಿ: ಬೆಂಗಳೂರು | ಬೆಳ್ಳಂಬೆಳಗ್ಗೆ ಭೀಕರ ಅಪಘಾತ; 2 ವರ್ಷದ ಮಗು ಸೇರಿ ಇಬ್ಬರು ಸಾವು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X