ಬೈಕ್ಗೆ ಸಾರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಗ್ರಾಮಾಂತರ ಠಾಣೆ ಬಳಿ ನಡೆದಿದೆ.
ಮೃತರನ್ನು ಕೇರಳ ಮೂಲದ ಯಾಸಿನ್ (22) ಹಾಗೂ ಅಲ್ತಾಫ್ (22) ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಚಿತ್ರದುರ್ಗ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಚಿತ್ರದುರ್ಗ | ಶಾಸಕರಿಗೆ ವೇತನ ಹೆಚ್ಚಳ ಕಾಯ್ದೆ, ತಿರಸ್ಕರಿಸಲು ರೈತ ಸಂಘ ಆಗ್ರಹ.
ಮಾಹಿತಿ ನಿರೀಕ್ಷಿಸಿದೆ..