ಗದಗ | ಉತ್ತಮ, ಸಮಾಜ ನಿರ್ಮಾಣದ ಕನಸು ಹೊಂದಿದ್ದೇವೆ: ನಟ ಚೇತನ ಅಹಿಂಸಾ

Date:

Advertisements

ನಾವು ಯಾವುದೇ ಪಕ್ಷದ ವಿರುದ್ಧ, ಯಾವುದೇ ಜನಾಂಗದ ವಿರುದ್ಧ, ಯಾವುದೇ ವ್ಯಕ್ತಿ ವಿರುದ್ಧವಲ್ಲ ನಮ್ಮ ಹೋರಾಟ ಅನ್ಯಾಯ ಅಸಮಾನತೆ ವಿರುದ್ಧವಾಗಿದೆ. ಉತ್ತಮ, ಸಮಾಜ ನಿರ್ಮಾಣದ ಕನಸು ಹೊಂದಿದ್ದೇವೆ” ಎಂದು ಚಲನಚಿತ್ರ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದರು.

ಗದಗ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಮಾನತೆ ಸಭೆಯಲ್ಲಿ ಮಾತನಾಡಿದ ಅವರು, “ತಮಿಳುನಾಡಿನಲ್ಲಿ  ಚಳುವಳಿಗಳು, ಸಿದ್ಧಾಂತಗಳು ಹಾಗೂ ಸಮ ಸಮಾಜದ ವಿಚಾರಗಳು ಉಳಿದುಕೊಂಡಿವೆ. ಒಂದು ಒಳ್ಳೆ ಸಮಾಜ ನಿರ್ಮಾಣವಾಗಬೇಕಾದರೆ ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಮಾತ್ರ ಬಲಿಷ್ಠವಾದ ಭಾರತ ಮತ್ತು ಕರ್ನಾಟಕವನ್ನು ಕಟ್ಟಲು ಸಾಧ್ಯ. ಎಂದು ಹೇಳಿದರು.

“ರಾಜ್ಯದ ತುಂಬಾ ಪ್ರವಾಸ ಕೈಗೊಂಡಿದ್ದೇನೆ, ಒಂದು ಒಳ್ಳೆ ಸಮ ಸಮಾಜ ಸಮಾನತೆ  ಸಭೆ ಮುಖಾಂತರ ಕಟ್ಟುತ್ತೇನೆ. ಅದಕ್ಕೆ ತಾವೆಲ್ಲರೂ ಕೂಡ ಕಂಕಣ ಬದ್ಧವಾಗಿ ನಮ್ಮ ಜೊತೆ ಕೈಜೋಡಿಸಬೇಕು” ಎಂದು ಮನವಿ ಮಾಡಿದರು.

Advertisements

ಈ ಸುದ್ದಿ ಓದಿದ್ದೀರಾ? ಹಾವೇರಿ | ಹಾವೇರಿ ವಿ ವಿ ಉಳಿದರೆ ಇಪ್ಪತ್ತು ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲ : ನಿವೃತ್ತ ಕುಲಪತಿ ಡಾ. ಎ. ಮುರಿಗೆಪ್ಪ

ಸಭೆಯಲ್ಲಿ ರೈತ ಹೋರಾಟಗಾರ್ತಿ ನೀಲ ಚಿತ್ರಗಾರ, ಪುರಸಭೆ ಸದಸ್ಯ ಸಂತೋಷ್ ಕಡಿವಾಲ್, ಪುರಸಭೆ ಸದಸ್ಯ ದುರ್ಗಪ್ಪ ಹಿರೇಮನಿ, ಕಳಕಪ್ಪ ಪೋತದಾರ, ಬಸವರಾಜ ಕಾಳಿ, ಮಂಜುನಾಥ್ ಚಲವಾದಿ, ಬಸವರಾಜ್ ಹಲಗಿ, ರವಿ ಜೋಗನ್ನವರ್, ಅಕ್ಷಯ್ ದೊಡ್ಡಮನಿ, ಸಂಜು ಹಾದಿಮನಿ, ಮಂಜುನಾಥ್, ಸುರೇಶ್ ಚಲವಾದಿ,  ಸಿದ್ದು ಅಮರಾವತಿ, ನಾಗರಾಜ ದೊಡ್ಡಮನಿ, ಪ್ರದೀಪ್ ಕಾಳೆ, ಆದಿತ್ಯ ದೊಡ್ಡಮನಿ, ಮಂಜುನಾಥ್ ಹಾದಿಮನಿ,  ಪಕೀರಪ್ಪ  ಮಾದರ್, ಅಶೋಕ್ ತಾಳದವರ, ಹಾಗೂ ಹನುಮಂತ ಚಲವಾದಿ ಅನೇಕರು ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X