‘ಸಿಲಿಕಾನ್ ವ್ಯಾಲಿ ಬೆಂಗಳೂರು’ ಎಂಬ ವಿಸ್ಮಯ!

Date:

Advertisements

ʼಭಾರತದ ಸಿಲಿಕಾನ್‌ ವ್ಯಾಲಿʼ ಎಂದೇ ಪ್ರಸಿದ್ಧಿ ಪಡೆದಿರುವ ಬೆಂಗಳೂರು, ಜಗತ್ತಿನ ಪ್ರಮುಖ ತಂತ್ರಜ್ಞಾನ ಕೇಂದ್ರವಾಗಿ ಹೆಸರಾಗಿದೆ. ಒಂದೆಡೆ ಬೆಂಗಳೂರು- ಐಟಿ ಸೇವೆಗಳು ಮತ್ತು ಹೊರಗುತ್ತಿಗೆಯ ಜಾಗತಿಕ ಕೇಂದ್ರವಾಗಿ ಬೆಳೆದಿದ್ದರೆ, ಇನ್ನೊಂದೆಡೆ ವೈವಿಧ್ಯಪೂರ್ಣ ಆವಿಷ್ಕಾರಗಳು ಮತ್ತು ಉತ್ಪನ್ನ-ಕೇಂದ್ರಿತ ಕಂಪನಿಗಳಿಗೆ ಹೆಸರುವಾಸಿಯಾಗುತ್ತಿದೆ. ಹೀಗೆ ಈ ಎರಡೂ ವಿಭಿನ್ನ ವಾತಾವರಣಗಳೊಂದಿಗೆ ಬೇರೆ ಬೇರೆ ಆದ್ಯತೆಗಳನ್ನು ಸಾಧಿಸಲು ಹೊರಟಿರುವ ಬೆಂಗಳೂರನ್ನು ಸಿಲಿಕಾನ್‌ ವ್ಯಾಲಿಯೊಂದಿಗೆ ಮತ್ತೆ ಮತ್ತೆ ಹೋಲಿಕೆ ಮಾಡುವಾಗ ಕೂಲಂಕಷವಾಗಿ ಪರಿಶೀಲಿಸಬೇಕಾಗುತ್ತದೆ. ಈ ಲೇಖನವು ಬೆಂಗಳೂರಿನ ತಂತ್ರಜ್ಞಾನ ಕ್ಷೇತ್ರದ ಇತಿಹಾಸ, ಬೆಳವಣಿಗೆ ಮತ್ತು…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
muridhar
ಮುರಳೀಧರ ಕೇಶವಮೂರ್ತಿ
+ posts

ಐಟಿ ಕ್ಷೇತ್ರದಲ್ಲಿ 38 ವರ್ಷಗಳ ಅನುಭವ ಹೊಂದಿರುವ ಮುರಳಿಯವರು ಭಾರತೀಯ ವಿಜ್ಞಾನ ಸಂಸ್ಥೆ (IISc)ಯಲ್ಲಿ ತಮ್ಮ ವೃತ್ತಿ ಜೀವನ ಪ್ರಾರಂಭಿಸಿದರು. ಅಲ್ಲಿ ಕೃತಕ ಬುದ್ಧಿಮತ್ತೆ (AI) ಪ್ರಯೋಗಾಲಯದಲ್ಲಿ ಕೆಲಸ ಮಾಡಿದ್ದಾರೆ. ನಂತರ ಕ್ಯಾಲಿಫೋರ್ನಿಯಾದ ನ್ಯಾಷನಲ್ ಸೆಮಿಕಂಡಕ್ಟರ್ಸ್‌ನಲ್ಲಿ ಕೆಲಸ ಮಾಡಿ, ಭಾರತಕ್ಕೆ ಹಿಂದಿರುಗಿದ ನಂತರ, ಹವ್ಲೆಟ್ ಪ್ಯಾಕರ್ಡ್‌ನಲ್ಲಿ ಸೇವೆ ಸಲ್ಲಿಸಿದ್ದಾರೆ. ಸಿಯಾಟಲ್ ಮತ್ತು ಸಿಲಿಕಾನ್ ವ್ಯಾಲಿ (ಅಮೆರಿಕ)ಯಲ್ಲಿ ಅನೇಕ ಸ್ಟಾರ್ಟಪ್‌ಗಳಲ್ಲಿ ಪ್ರಮುಖ ಪಾತ್ರ ವಹಿಸಿ, ಕೃತಕ ಬುದ್ಧಿಮತ್ತೆ, ದಾಖಲೆ ನಿರ್ವಹಣೆ ಮತ್ತು ಆರ್ಥಿಕ ತಂತ್ರಜ್ಞಾನ ಉದ್ಯಮಗಳನ್ನು ಅಭಿವೃದ್ಧಿಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಮುರಳೀಧರ ಕೇಶವಮೂರ್ತಿ
ಮುರಳೀಧರ ಕೇಶವಮೂರ್ತಿ
ಐಟಿ ಕ್ಷೇತ್ರದಲ್ಲಿ 38 ವರ್ಷಗಳ ಅನುಭವ ಹೊಂದಿರುವ ಮುರಳಿಯವರು ಭಾರತೀಯ ವಿಜ್ಞಾನ ಸಂಸ್ಥೆ (IISc)ಯಲ್ಲಿ ತಮ್ಮ ವೃತ್ತಿ ಜೀವನ ಪ್ರಾರಂಭಿಸಿದರು. ಅಲ್ಲಿ ಕೃತಕ ಬುದ್ಧಿಮತ್ತೆ (AI) ಪ್ರಯೋಗಾಲಯದಲ್ಲಿ ಕೆಲಸ ಮಾಡಿದ್ದಾರೆ. ನಂತರ ಕ್ಯಾಲಿಫೋರ್ನಿಯಾದ ನ್ಯಾಷನಲ್ ಸೆಮಿಕಂಡಕ್ಟರ್ಸ್‌ನಲ್ಲಿ ಕೆಲಸ ಮಾಡಿ, ಭಾರತಕ್ಕೆ ಹಿಂದಿರುಗಿದ ನಂತರ, ಹವ್ಲೆಟ್ ಪ್ಯಾಕರ್ಡ್‌ನಲ್ಲಿ ಸೇವೆ ಸಲ್ಲಿಸಿದ್ದಾರೆ. ಸಿಯಾಟಲ್ ಮತ್ತು ಸಿಲಿಕಾನ್ ವ್ಯಾಲಿ (ಅಮೆರಿಕ)ಯಲ್ಲಿ ಅನೇಕ ಸ್ಟಾರ್ಟಪ್‌ಗಳಲ್ಲಿ ಪ್ರಮುಖ ಪಾತ್ರ ವಹಿಸಿ, ಕೃತಕ ಬುದ್ಧಿಮತ್ತೆ, ದಾಖಲೆ ನಿರ್ವಹಣೆ ಮತ್ತು ಆರ್ಥಿಕ ತಂತ್ರಜ್ಞಾನ ಉದ್ಯಮಗಳನ್ನು ಅಭಿವೃದ್ಧಿಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-2)

(ಮುಂದುವರಿದ ಭಾಗ..) ಅಂಬೇಡ್ಕರ್ ಅವರ ಬರಹವನ್ನು ಓದಿದಾಗ ಪ್ರತಿಬಾರಿಯೂ ಅತ್ಯಂತ ಸ್ಪಷ್ಟವಾಗಿ...

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-1)

ಭಾರತದ ರಾಜಕೀಯ ಇತಿಹಾಸದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಅವರ ವಿಚಾರಗಳ ಮತ್ತು...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-2)

(ಮುಂದುವರಿದ ಭಾಗ..) ಹಾಗಾದರೆ ಹಿಂದೂ ಮಹಿಳೆಯರ ಅವನತಿಗೆ ನಿಜಕ್ಕೂ ಕಾರಣರಾದವರು ಯಾರು?-...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-1)

"ಒಂದು ಸಮಾಜದ ಪ್ರಗತಿಯನ್ನು ಆ ಸಮಾಜದಲ್ಲಿನ ಮಹಿಳೆಯರು ಸಾಧಿಸಿರುವ ಮುನ್ನಡೆಯ ಮಟ್ಟದಿಂದ...

Download Eedina App Android / iOS

X