ಗದಗ | ಗೊಗೇರಿ ಗ್ರಾಮಲ್ಲಿ ವೀರಶೈವ ಲಿಂಗಾಯತ ಸಮಾಜದ ವತಿಯಿಂದ 28ಕ್ಕೆ ಸೌಹಾರ್ದ ಇಫ್ತಾರ ಕೂಟ

Date:

Advertisements

“ಗೋಗೇರಿ ಗ್ರಾಮದಲ್ಲಿ ಹಲವಾರು ದಶಕಗಳಿಂದ ಜಾತ್ರೆ, ಉರುಸು, ಮೊಹರಮ್ ಸೇರಿದಂತೆ ಎಲ್ಲ ಹಬ್ಬಗಳನ್ನು ಹಿಂದೂ ಮುಸ್ಲಿಮರು ಒಟ್ಟಾಗಿ ಇದೇ ತಿಂಗಳು 28ಕ್ಕೆ ಸೌಹಾರ್ದ ಇಫ್ತಾರ ಕೂಟ ಆಯೋಜಿಸಿದ್ದು, ಭಾವೈಕ್ಯತೆಯಿಂದ ಆಚರಿಸುತ್ತಾರೆ” ಎಂದು ಗ್ರಾಮಸ್ಥ ಆರ್ ಕೆ ಬಾಗವಾನ್ ತಿಳಿಸಿದರು.

ಗದಗ ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನ ಗೊಗೇರಿ ಗ್ರಾಮದಲ್ಲಿ ಪತ್ರಿಕಾ ಉದ್ದೇಶಿಸಿ ಮಾತನಾಡಿದ ಅವರು, “ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಶ್ರೀ ಶರಣಬಸವೇಶ್ವರ ದೇವಸ್ಥಾದಲ್ಲಿ 4ನೇ ವರ್ಷದ ಸೌರ್ಹಾದ ಇಫ್ತಾರ ಕೂಟ ಏರ್ಪಡಿಸಲಾಗಿದೆ” ಎಂದರು.

“ಗ್ರಾಮದಲ್ಲಿ ಪ್ರತಿವರ್ಷ ತುಳಜಾಭವಾನಿ ಜಾತ್ರೆ, ಹುಸೇನಪೀರಾ, ದರಗಾದ ಉರುಸು, ಹಾಲಕೆರೆ ಶ್ರೀ ಅನ್ನದಾನೇಶ್ವರ ಮಠದ ಜಾತ್ರೆ, ಹೊನ್ನಕೆರೆ ಮಲ್ಲಯ್ಯನ ಜಾತ್ರೆ, ರಂಜಾನ್, ಮೊಹರಮ್ ಹಬ್ಬಗಳಲ್ಲಿ ಹಿಂದು-ಮುಸ್ಲಿಮರು ಒಟ್ಟಾಗಿ ಆಚರಿಸುತ್ತಾ ಬಂದಿದ್ದಾರೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ವಿಜಯಪುರ‌ | ಗುಳೆ ತಪ್ಪಿಸಲು ಕೈಗೊಂಡ ಸಾವಯವ ಆಹಾರೋದ್ಯಮ; ಸಬಲೀಕರಣದತ್ತ ಮಹಿಳೆಯರ ಹೆಜ್ಜೆ

“ಈ ಗೋಗೇರಿ ಗ್ರಾಮದಲ್ಲಿ ಹಾಲಕೆರೆ ಶ್ರೀ ಅನ್ನದಾನೇಶ್ವರ ಮಠಕ್ಕೆ ಮುಸಲ್ಮಾನರು ಹಾಗೂ ಹುಸೇನಪೀರಾ ದರಗಾದಕ್ಕೆ ಹಿಂದೂಗಳು ಅಧ್ಯಕ್ಷರಾಗಿ ಹಿಂದಿನಿಂದಲೂ ನಡೆದುಕೊಂಡು ಬಂದಿದ್ದು ಮಾದಾರಿಯಾಗಿದ್ದು, ಸೌಹಾರ್ದ ಇಫ್ತಾರ ಕೂಟವನ್ನು ಏರ್ಪಡಿಸಿದ್ದು, ಎಲ್ಲ ಭಾಂದವರು ಭಾಗವಹಿಸಬೇಕು” ಎಂದು ಆರ್ ಕೆ ಭಾಗವಾನ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X