ರಾಯಚೂರು | ವಿತರಣೆಯಾಗದೆ ತುಕ್ಕು ಹಿಡಿಯುತ್ತಿವೆ ನೂರಾರು ಗಾಲಿ ಕುರ್ಚಿಗಳು

Date:

Advertisements

ಚುನಾವಣೆ ಸಂದರ್ಭದಲ್ಲಿ ಅಂಗವಿಕಲರಿಗೆ, ವೃದ್ಧರಿಗೆ ಅನಾರೋಗ್ಯಕ್ಕೆ ತುತ್ತಾಗಿರುವವರಿಗೆ ವಿತರಿಸಲೆಂದು ತಂದಿದ್ದ ನೂರಾರು ಗಾಲಿ ಕುರ್ಚಿಗಳು ನಗರಸಭೆಯ ಗೋಡೌನ್‌ನಲ್ಲಿ ತುಕ್ಕು ಹಿಡಿಯುತ್ತಿವೆ.

ಸರ್ಕಾರ ವಿವಿಧ ಯೋಜನೆಗಳು ಅನುಷ್ಠಾನದ ಸಮಸ್ಯೆಯಿಂದ ಫಲಾನುಭವಿಗಳಿಗೆ ತಲುಪುತ್ತಿಲ್ಲ ಎಂಬುದನ್ನು ಈ ಗಾಲಿ ಕುರ್ಚಿಗಳು ಸಾಕ್ಷಿಯಾಗಿವೆ. ಸಕಾಲದಲ್ಲಿ ಬಳಕೆಯಾಗದೇ ಹೋದಲ್ಲಿ ಸರ್ಕಾರ ಉದ್ದೇಶವೂ ಸಕಾರಗೊಳ್ಳುವದಿಲ್ಲ. ಫಲಾನುಭವಿಗಳ ಆಯ್ಕೆ, ಹಂಚಿಕೆ ಪ್ರಕ್ರಿಯೆ ನಡೆಸಲು ಸಹ ನಗರಸಭೆ ಆಡಳಿತಕ್ಕೆ ಸಮಯ ಇಲದೇ ಹೋಗಿರುವುದು ವಿಪರ್ಯಾಸ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಗರಸಭೆ ಆಡಳಿತ ಮಂಡಳಿಯ ಮೊದಲ ಅವಧಿ ಪೂರ್ಣಗೊಂಡಿದೆ. ಅಧ್ಯಕ್ಷ-ಉಪಾಧ್ಯಕ್ಷರು, ಸದಸ್ಯರು ಗಾಲಿ ಖುರ್ಚಿಗಳ ವಿತರಣೆಗೆ ಮುಂದಾಗಿಲ್ಲ. ಸಂಪೂರ್ಣ ನಿಷ್ಪಯೋಜಕವಾಗವ ಮುನ್ನ ಆಡಳಿತಾಧಿಕಾರಿ, ಜಿಲ್ಲಾಧಿಕಾರಿಗಳು ಎಚ್ಚೆತ್ತುಗೊಂಡು, ಅರ್ಹ ಫಲಾನುಭವಿಗಳಿಗೆ ಅವುಗಳನ್ನು ವಿತರಣೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X