ಬಳ್ಳಾರಿ | ಆಶ್ರಯ ಫಲಾನುಭವಿಗಳ ಪಟ್ಟಿ ಪ್ರಕಟ; ಆಕ್ಷೇಪಣೆಗಳಿಗೆ ಅವಕಾಶ

Date:

Advertisements

ಬಳ್ಳಾರಿಯ ಸಂಡೂರು ಪುರಸಭೆ ವ್ಯಾಪ್ತಿಯಲ್ಲಿ ಬರುವ ಕಪ್ಪಲಕುಂಟ ರಸ್ತೆ ಬಳಿ ನಿರ್ಮಾಣವಾಗುತ್ತಿರುವ ಜಿ+2 ಯೋಜನೆಯ ಮನೆಗಳಿಗೆ ಸಂಡೂರು ಶಾಸಕರ ಅಧ್ಯಕ್ಷತೆಯಲ್ಲಿ ಮಾ.25 ರಂದು ನಡೆದ ನಗರ ಆಶ್ರಯ ಸಮಿತಿ ಸಭೆಯಲ್ಲಿ 1670 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು, ಫಲಾನುಭವಿಗಳ ಆಯ್ಕೆ ಪಟ್ಟಿಯನ್ನು ಸಂಡೂರು ಪುರಸಭೆಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಫಲಾನುಭವಿಗಳ ಹೆಸರು, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರಗಳಲ್ಲಿ ಬದಲಾವಣೆ ಇದ್ದಲ್ಲಿ ಆಕ್ಷೇಪಣೆ ಸಲ್ಲಿಸಬಹುದು ಎಂದು ಸಂಡೂರು ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ.

ಆಕ್ಷೇಪಣೆಗಳನ್ನು ಅರ್ಜಿ ಸಹಿತ ಪೂರಕ ದಾಖಲೆಗಳೊಂದಿಗೆ ಪುರಸಭೆಗೆ ಸಲ್ಲಿಸಬಹುದು. ಫಲಾನುಭವಿಗಳ ಆಯ್ಕೆ ಪಟ್ಟಿಯಲ್ಲಿ ಪ್ರಸ್ತುತ ನಿವೇಶನ ಹೊಂದಿದ, ವಸತಿ ಸೌಲಭ್ಯ ಪಡೆದ ಫಲಾನುಭವಿಗಳು ಕಂಡುಬಂದಲ್ಲಿ ಅರ್ಜಿಯೊಂದಿಗೆ ಸೂಕ್ತ ದಾಖಲೆ ಲಗತ್ತಿಸಿ ಏಪ್ರಿಲ್‌ 1 ರೊಳಗಾಗಿ ಸಲ್ಲಿಸಬೇಕು.

Advertisements

ಇದನ್ನೂ ಓದಿ: ಬಳ್ಳಾರಿ | ಸರ್ಕಾರಿ ಆದರ್ಶ ವಿದ್ಯಾಲಯದ ಪ್ರವೇಶ ಪತ್ರ ಪ್ರಕಟ

ಹೆಚ್ಚಿನ ಮಾಹಿತಿಗಾಗಿ ಸಂಡೂರು ಪುರಸಭೆ ಕಚೇರಿಗೆ ಸಂಪರ್ಕಿಸಬಹು ಎಂದು ಪುರಸಭೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X